BIG 3: ಚೆನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ: ನಾಯಕರ ಜಿದ್ದಿಗೆ ಜನರು ಹೈರಾಣು

BIG 3: ಚೆನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ: ನಾಯಕರ ಜಿದ್ದಿಗೆ ಜನರು ಹೈರಾಣು

Published : Feb 02, 2023, 04:17 PM ISTUpdated : Feb 02, 2023, 04:26 PM IST

ರಾಮನಗರದ ಚನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ ಜಟಾಪಟಿ ಏರ್ಪಟ್ಟಿದ್ದು, ಕಾಮಗಾರಿ ಆರಂಭವಾಗದೇ ನಿಂತಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯ ತುಂಬ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ. ಕೆಂಗಲ್ ಗ್ರಾಮದಿಂದ ದಶವಾರ ಗ್ರಾಮದವರೆಗೂ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟು ಐದು ವರ್ಷಗಳ ಆಗಿದೆ. ರಸ್ತೆ ಅಭಿವೃದ್ದಿಗಾಗಿ ಈಗಾಗಲೇ ಸರ್ಕಾರದಿಂದ 28 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ತಾಲೂಕಿನಲ್ಲಿ ಪ್ರತಿಯೊಂದು ಕಾಮಗಾರಿ ವಿಚಾರವಾಗಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಕಾಮಗಾರಿಗಳು ನಡೆಯುತ್ತಿಲ್ಲ. ಹೀಗಾಗಿ ಅನುದಾನ ಬಿಡುಗಡೆಯಾಗಿದ್ರು ಕಾಮಗಾರಿ ಆರಂಭಿಸುತ್ತಿಲ್ಲ.

BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more