BIG 3: ಚೆನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ: ನಾಯಕರ ಜಿದ್ದಿಗೆ ಜನರು ಹೈರಾಣು

BIG 3: ಚೆನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ: ನಾಯಕರ ಜಿದ್ದಿಗೆ ಜನರು ಹೈರಾಣು

Published : Feb 02, 2023, 04:17 PM ISTUpdated : Feb 02, 2023, 04:26 PM IST

ರಾಮನಗರದ ಚನ್ನಪಟ್ಟಣದಲ್ಲಿ ರಸ್ತೆ ಕಾಮಗಾರಿ ವಿಚಾರದಲ್ಲಿ ರಾಜಕೀಯ ಜಟಾಪಟಿ ಏರ್ಪಟ್ಟಿದ್ದು, ಕಾಮಗಾರಿ ಆರಂಭವಾಗದೇ ನಿಂತಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯ ತುಂಬ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ನಿತ್ಯ ಪರದಾಟ ನಡೆಸುತ್ತಿದ್ದಾರೆ. ಕೆಂಗಲ್ ಗ್ರಾಮದಿಂದ ದಶವಾರ ಗ್ರಾಮದವರೆಗೂ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟು ಐದು ವರ್ಷಗಳ ಆಗಿದೆ. ರಸ್ತೆ ಅಭಿವೃದ್ದಿಗಾಗಿ ಈಗಾಗಲೇ ಸರ್ಕಾರದಿಂದ 28 ಕೋಟಿ ಅನುದಾನ ಬಿಡುಗಡೆಯಾಗಿದೆ. ಆದರೆ ತಾಲೂಕಿನಲ್ಲಿ ಪ್ರತಿಯೊಂದು ಕಾಮಗಾರಿ ವಿಚಾರವಾಗಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಕಾಮಗಾರಿಗಳು ನಡೆಯುತ್ತಿಲ್ಲ. ಹೀಗಾಗಿ ಅನುದಾನ ಬಿಡುಗಡೆಯಾಗಿದ್ರು ಕಾಮಗಾರಿ ಆರಂಭಿಸುತ್ತಿಲ್ಲ.

BIG 3ಸಾರಿಗೆ ವ್ಯವಸ್ಥೆ ಇಲ್ಲದೆ ಶಾಲೆ ಬಿಟ್ಟ 14 ಮಕ್ಕಳು: ವಿದ್ಯಾರ್ಥಿ ...

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more