ಆಸ್ಪತ್ರೆ ಇಲ್ಲದೆ ಪರದಾಟ : ಕಟ್ಟಡ ಇದ್ರೂ ವ್ಯವಸ್ಥೆ ಮಾತ್ರ ಇಲ್ಲ

ಆಸ್ಪತ್ರೆ ಇಲ್ಲದೆ ಪರದಾಟ : ಕಟ್ಟಡ ಇದ್ರೂ ವ್ಯವಸ್ಥೆ ಮಾತ್ರ ಇಲ್ಲ

Suvarna News   | Asianet News
Published : Feb 25, 2021, 12:43 PM IST

7 ಕೋಟಿ ಖರ್ಚು ಮಾಡಿ ನಿರ್ಮಾಣವಾದ ಸಾರ್ವಜನಿಕ ಆಸ್ಪತ್ರೆ ಇನ್ನೂ ಕೂಡ ಓಪನ್ ಆಗಿಲ್ಲ. 2017ರಲ್ಲೇ ಕಾಮಗಾರಿ ಆರಂಭವಾದರೂ ಮುಕ್ತಾಯ ಮಾತ್ರ ಆಗಿರಲಿಲ್ಲ.  

ಇನ್ನು ಹಳೆಯು ಸಮುದಾಯ ಕೇಂದ್ರದಲ್ಲಿ  ಯಾವುದೇ ವ್ಯವಸ್ಥೆಗಳಿಲ್ಲ. ವೈದ್ಯರೂ ಇಲ್ಲದೇ  ಜನರು ಸಂಕಷ್ಟ ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಇಲ್ಲಿ ಸೂಕ್ತ ವ್ಯವಸ್ಥಿತ ಆಸ್ಪತ್ರೆ ಆರಂಭವಾಗುವುದು ಯಾವಾಗ ಎನ್ನುವುದು ಇಲ್ಲಿನ ಜನರ ಪ್ರಶ್ನೆಯಾಗಿದೆ. ಇತ್ತ ಈ ಬಗ್ಗೆ ಬಿಗ್ 3 ವರದಿ ಮಾಡುತ್ತಿದ್ದಂತೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು  ಗುತ್ತಿಗೆಗಾರನಿಗೆ ಖಡಕ್ ಸೂಚನೆ ನೀಡಲಾಗಿದೆ. 
 

ಶಿವಮೊಗ್ಗ (ಫೆ.25): 7 ಕೋಟಿ ಖರ್ಚು ಮಾಡಿ ನಿರ್ಮಾಣವಾದ ಸಾರ್ವಜನಿಕ ಆಸ್ಪತ್ರೆ ಇನ್ನೂ ಕೂಡ ಓಪನ್ ಆಗಿಲ್ಲ. 2017ರಲ್ಲೇ ಕಾಮಗಾರಿ ಆರಂಭವಾದರೂ ಮುಕ್ತಾಯ ಮಾತ್ರ ಆಗಿರಲಿಲ್ಲ.

ಮಕ್ಕಳ ಪಾಲಿನ ಜೀವದಾತೆ, ಹಸಿದವರ ಪಾಲಿನ ಅನ್ನದಾತ; ಬಿಗ್ 3 ಹೀರೋಗಳಿವರು . 

ಇನ್ನು ಹಳೆಯು ಸಮುದಾಯ ಕೇಂದ್ರದಲ್ಲಿ  ಯಾವುದೇ ವ್ಯವಸ್ಥೆಗಳಿಲ್ಲ. ವೈದ್ಯರೂ ಇಲ್ಲದೇ  ಜನರು ಸಂಕಷ್ಟ ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಇಲ್ಲಿ ಸೂಕ್ತ ವ್ಯವಸ್ಥಿತ ಆಸ್ಪತ್ರೆ ಆರಂಭವಾಗುವುದು ಯಾವಾಗ ಎನ್ನುವುದು ಇಲ್ಲಿನ ಜನರ ಪ್ರಶ್ನೆಯಾಗಿದೆ. ಇತ್ತ ಈ ಬಗ್ಗೆ ಬಿಗ್ 3 ವರದಿ ಮಾಡುತ್ತಿದ್ದಂತೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು  ಗುತ್ತಿಗೆಗಾರನಿಗೆ ಖಡಕ್ ಸೂಚನೆ ನೀಡಲಾಗಿದೆ. 
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ