ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

Published : Nov 14, 2022, 05:23 PM IST

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದಲ್ಲಿ ಸ್ಮಶಾನವಿಲ್ಲ. ಶವಸಂಸ್ಕಾರ ಮಾಡಲು ಪರದಾಡುವ ಪರಿಸ್ಥಿತಿ ಇದೆ.

ಬ್ಯಾಲಾಳ ಗ್ರಾಮದಲ್ಲಿ 4 ಸಾವಿರ ಜನಸಂಖ್ಯೆಯಿದ್ದು, ಯಾರಾದ್ರೂ ತೀರಿ ಹೋದ್ರೆ ಶವಸಂಸ್ಕಾರ ಮಾಡಲು ಜಾಗವಿಲ್ಲ. ಇದಕ್ಕಾಗಿ ಆ ಗ್ರಾಮದ ಜನರು ಪರದಾಡುವಂತಾಗಿದ್ದು, ಶವವನ್ನಿಟ್ಟು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 50 ವರ್ಷಗಳಿಂದ ಇಲ್ಲಿ ಈ ಸಮಸ್ಯೆ ಇದ್ದು, ಸ್ಮಶಾನಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿದ್ದು, ಆದರೆ ತಹಶೀಲ್ದಾರ್ ನಿರ್ಲಕ್ಷ್ಯದಿಂದ ಜಮೀನು ಖರೀದಿಯಾಗಿಲ್ಲ.

ಮಹಿಳೆಯ ಹೊಟ್ಟೆಯಿಂದ 4 ಅಡಿ ಉದ್ದದ ಹಾವು ಎಳೆದು ತೆಗೆದ ವೈದ್ಯರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more