ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

Published : Nov 14, 2022, 05:23 PM IST

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದಲ್ಲಿ ಸ್ಮಶಾನವಿಲ್ಲ. ಶವಸಂಸ್ಕಾರ ಮಾಡಲು ಪರದಾಡುವ ಪರಿಸ್ಥಿತಿ ಇದೆ.

ಬ್ಯಾಲಾಳ ಗ್ರಾಮದಲ್ಲಿ 4 ಸಾವಿರ ಜನಸಂಖ್ಯೆಯಿದ್ದು, ಯಾರಾದ್ರೂ ತೀರಿ ಹೋದ್ರೆ ಶವಸಂಸ್ಕಾರ ಮಾಡಲು ಜಾಗವಿಲ್ಲ. ಇದಕ್ಕಾಗಿ ಆ ಗ್ರಾಮದ ಜನರು ಪರದಾಡುವಂತಾಗಿದ್ದು, ಶವವನ್ನಿಟ್ಟು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 50 ವರ್ಷಗಳಿಂದ ಇಲ್ಲಿ ಈ ಸಮಸ್ಯೆ ಇದ್ದು, ಸ್ಮಶಾನಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿದ್ದು, ಆದರೆ ತಹಶೀಲ್ದಾರ್ ನಿರ್ಲಕ್ಷ್ಯದಿಂದ ಜಮೀನು ಖರೀದಿಯಾಗಿಲ್ಲ.

ಮಹಿಳೆಯ ಹೊಟ್ಟೆಯಿಂದ 4 ಅಡಿ ಉದ್ದದ ಹಾವು ಎಳೆದು ತೆಗೆದ ವೈದ್ಯರು

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more