ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

ಬ್ಯಾಲಾಳ ಗ್ರಾಮದಲ್ಲಿ ಇಲ್ಲ ಸ್ಮಶಾನ: ಅಂತ್ಯಕ್ರಿಯೆಗೆ ಪರದಾಟ

Published : Nov 14, 2022, 05:23 PM IST

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲಾಳ ಗ್ರಾಮದಲ್ಲಿ ಸ್ಮಶಾನವಿಲ್ಲ. ಶವಸಂಸ್ಕಾರ ಮಾಡಲು ಪರದಾಡುವ ಪರಿಸ್ಥಿತಿ ಇದೆ.

ಬ್ಯಾಲಾಳ ಗ್ರಾಮದಲ್ಲಿ 4 ಸಾವಿರ ಜನಸಂಖ್ಯೆಯಿದ್ದು, ಯಾರಾದ್ರೂ ತೀರಿ ಹೋದ್ರೆ ಶವಸಂಸ್ಕಾರ ಮಾಡಲು ಜಾಗವಿಲ್ಲ. ಇದಕ್ಕಾಗಿ ಆ ಗ್ರಾಮದ ಜನರು ಪರದಾಡುವಂತಾಗಿದ್ದು, ಶವವನ್ನಿಟ್ಟು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 50 ವರ್ಷಗಳಿಂದ ಇಲ್ಲಿ ಈ ಸಮಸ್ಯೆ ಇದ್ದು, ಸ್ಮಶಾನಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿದ್ದು, ಆದರೆ ತಹಶೀಲ್ದಾರ್ ನಿರ್ಲಕ್ಷ್ಯದಿಂದ ಜಮೀನು ಖರೀದಿಯಾಗಿಲ್ಲ.

ಮಹಿಳೆಯ ಹೊಟ್ಟೆಯಿಂದ 4 ಅಡಿ ಉದ್ದದ ಹಾವು ಎಳೆದು ತೆಗೆದ ವೈದ್ಯರು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more