BIG 3: ಅಂಗನವಾಡಿ ಕಂದಮ್ಮಗಳಿಗೆ ಜಾಗವಿಲ್ಲ: ಇಡೀ ಊರ ಜನರಿಗೆ ಆ 'ಭಯ'

BIG 3: ಅಂಗನವಾಡಿ ಕಂದಮ್ಮಗಳಿಗೆ ಜಾಗವಿಲ್ಲ: ಇಡೀ ಊರ ಜನರಿಗೆ ಆ 'ಭಯ'

Published : Dec 27, 2022, 04:41 PM IST

ಜೇವರ್ಗಿ ತಾಲೂಕಿನ ಕೋಬಾಳ ಗ್ರಾಮದ ಮಕ್ಕಳಿಗೆ ಅಂಗನವಾಡಿ ಶಾಲೆ ಇದ್ದು ಇಲ್ಲದಂತಾಗಿದೆ. ದಿನವಿಡೀ ಇಲ್ಲಿನ ಮಕ್ಕಳು  ಅಂಗನವಾಡಿಯಿಂದ ಹೊರಗೆ ಕಳೆಯುತ್ತಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಬಾಳ ಗ್ರಾಮದ ಅಂಗನವಾಡಿ ಕೇಂದ್ರ ಕುಸಿತಕ್ಕೊಳಗಾಗಿದೆ. ಆಗಾಗಿ ಇಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠ ಮಾಡಲಾಗುತ್ತಿಲ್ಲ. ಹೊಸ ಕಟ್ಟಡಕ್ಕೆ ಗ್ರಾಮದಿಂದ 2 ಕಿಲೋ ಮೀಟರ್ ದೂರದಲ್ಲಿರುವ ಕೋಬಾಳ ವಾರಿ ಎನ್ನುವ ಎಂಬಲ್ಲಿ ಮಂಜೂರಾತಿ ಸಿಕ್ಕಿದೆ. ಪುಟ್ಟ ಮಕ್ಕಳನ್ನು ಊರಿನಿಂದ 2 ಕಿ.ಮೀ ಹೊರಗಿರೋ ಅಷ್ಟು ದೂರದ ಶಾಲೆಗೆ ಕಳುಹಿಸೋಕೆ ಆಗಲ್ಲ ಅಂತಾರೆ ಪೋಷಕರು. ಹಾಗಾಗಿ ಆ ನೂತನ ಅಂಗನವಾಡಿ ಕಟ್ಟಡವನ್ನು ದೂರು ಕೊಟ್ಟು ನಿಲ್ಲಿಸಿದ್ದಾರಂತೆ ಗ್ರಾಮಸ್ಥರು. ಈಗ ಕೋಬಾಳ ಗ್ರಾಮದಲ್ಲಿನ ತೀರಾ ಪುಟ್ಟದಾದ ಗುಡಿಸಲು ರೀತಿಯ ಜಾಗದಲ್ಲಿ ಅಂಗವಾಡಿ ನಡೆಸಲಾಗುತ್ತಿದೆ. ಆ ಮನೆಯಲ್ಲಿ ಕೆಲ ತಿಂಗಳ ಹಿಂದಷ್ಟೇ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರಂತೆ. ಆಗಾಗಿ ಈ ಸ್ಥಳಕ್ಕೆ ಯಾರೂ ಮಕ್ಕಳನ್ನು ಕಳುಹಿಸುತ್ತಿಲ್ಲ. ಇದರಿಂದಾಗಿ ನಮಗೆ ಊರೊಳಗೆ ಬೇರೆ ಶಾಲೆಯ ವ್ಯವಸ್ಥೆ ಮಾಡಿ ಕೊಡಿ ಅಂತಾ ಗ್ರಾಮಸ್ಥರೆಲ್ಲಾ ಮನವಿ ಮಾಡ್ತಿದ್ದಾರೆ.

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more