BIG 3: ಅಂಗನವಾಡಿ ಕಂದಮ್ಮಗಳಿಗೆ ಜಾಗವಿಲ್ಲ: ಇಡೀ ಊರ ಜನರಿಗೆ ಆ 'ಭಯ'

BIG 3: ಅಂಗನವಾಡಿ ಕಂದಮ್ಮಗಳಿಗೆ ಜಾಗವಿಲ್ಲ: ಇಡೀ ಊರ ಜನರಿಗೆ ಆ 'ಭಯ'

Published : Dec 27, 2022, 04:41 PM IST

ಜೇವರ್ಗಿ ತಾಲೂಕಿನ ಕೋಬಾಳ ಗ್ರಾಮದ ಮಕ್ಕಳಿಗೆ ಅಂಗನವಾಡಿ ಶಾಲೆ ಇದ್ದು ಇಲ್ಲದಂತಾಗಿದೆ. ದಿನವಿಡೀ ಇಲ್ಲಿನ ಮಕ್ಕಳು  ಅಂಗನವಾಡಿಯಿಂದ ಹೊರಗೆ ಕಳೆಯುತ್ತಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಬಾಳ ಗ್ರಾಮದ ಅಂಗನವಾಡಿ ಕೇಂದ್ರ ಕುಸಿತಕ್ಕೊಳಗಾಗಿದೆ. ಆಗಾಗಿ ಇಲ್ಲಿ ಅಂಗನವಾಡಿ ಮಕ್ಕಳಿಗೆ ಪಾಠ ಮಾಡಲಾಗುತ್ತಿಲ್ಲ. ಹೊಸ ಕಟ್ಟಡಕ್ಕೆ ಗ್ರಾಮದಿಂದ 2 ಕಿಲೋ ಮೀಟರ್ ದೂರದಲ್ಲಿರುವ ಕೋಬಾಳ ವಾರಿ ಎನ್ನುವ ಎಂಬಲ್ಲಿ ಮಂಜೂರಾತಿ ಸಿಕ್ಕಿದೆ. ಪುಟ್ಟ ಮಕ್ಕಳನ್ನು ಊರಿನಿಂದ 2 ಕಿ.ಮೀ ಹೊರಗಿರೋ ಅಷ್ಟು ದೂರದ ಶಾಲೆಗೆ ಕಳುಹಿಸೋಕೆ ಆಗಲ್ಲ ಅಂತಾರೆ ಪೋಷಕರು. ಹಾಗಾಗಿ ಆ ನೂತನ ಅಂಗನವಾಡಿ ಕಟ್ಟಡವನ್ನು ದೂರು ಕೊಟ್ಟು ನಿಲ್ಲಿಸಿದ್ದಾರಂತೆ ಗ್ರಾಮಸ್ಥರು. ಈಗ ಕೋಬಾಳ ಗ್ರಾಮದಲ್ಲಿನ ತೀರಾ ಪುಟ್ಟದಾದ ಗುಡಿಸಲು ರೀತಿಯ ಜಾಗದಲ್ಲಿ ಅಂಗವಾಡಿ ನಡೆಸಲಾಗುತ್ತಿದೆ. ಆ ಮನೆಯಲ್ಲಿ ಕೆಲ ತಿಂಗಳ ಹಿಂದಷ್ಟೇ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದರಂತೆ. ಆಗಾಗಿ ಈ ಸ್ಥಳಕ್ಕೆ ಯಾರೂ ಮಕ್ಕಳನ್ನು ಕಳುಹಿಸುತ್ತಿಲ್ಲ. ಇದರಿಂದಾಗಿ ನಮಗೆ ಊರೊಳಗೆ ಬೇರೆ ಶಾಲೆಯ ವ್ಯವಸ್ಥೆ ಮಾಡಿ ಕೊಡಿ ಅಂತಾ ಗ್ರಾಮಸ್ಥರೆಲ್ಲಾ ಮನವಿ ಮಾಡ್ತಿದ್ದಾರೆ.

News Hour Special: ಎಲೆಕ್ಷನ್ ಟೈಮಲ್ಲಿ 'ಪಂಚಮಸಾಲಿ ಕದನ': ಕೂಡಲಸಂಗಮದ ಶ್ರೀಗಳು ಹೇಳಿದ್ದೇನು?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more