Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Published : Jan 07, 2023, 02:27 PM IST

ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಹಿಂದೆಂದು ಕಂಡು ಕೇಳರಿಯದ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದೆ.

ಸರಳತೆಗೆ, ಜ್ಞಾನ ಭಂಡಾರಕ್ಕೆ ಇನ್ನೊಂದು ಹೆಸರೇ ವಿಜಯಪುರ ಜಿಲ್ಲೆಯ ಜ್ಞಾನಯೋಗಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು. ಇತಿಹಾಸದ ಮಹಾತ್ಮರಾದ ಶ್ರೀಗಳು ತಾವು ಮೊದಲೇ ನಿರ್ಧರಿಸಿದಂತೆ ಬಯಲಲ್ಲಿ ಬಯಲಾಗಿ ಹೋಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಬದುಕೇ ಒಂದು ತೂಕವಾದರೆ,  ಅವರ ನಿಧನದ ಸುದ್ದಿ ತಿಳಿದು ಅವರ ಅಂತಿಮ ದರ್ಶನಕ್ಕೆ ಬಂದ ಭಕ್ತರದ್ದೇ ಇನ್ನೊಂದು ತೂಕ. ಯಾಕಂದ್ರೆ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮವೇ ಒಂದು ದಾಖಲೆಯನ್ನು ನಿರ್ಮಿಸಿದೆ. ಶ್ರೀಗಳ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಅಧಿಕ ಜನರು ಸೇರಿದ್ದರೂ, ಒಂದೇ ಒಂದು ಅಡೆತಡೆಗಳು  ಕೂಡ ಆಗಲಿಲ್ಲ. ಇಡೀ ಪರಿಸ್ಥಿಯನ್ನ ನಿಭಾಯಿಸಿದ್ದು ವಿಜಯಪುರದ ಆ ಮೂವರು ತ್ರಿಮೂರ್ತಿಗಳು. ಅವರೇ ಇವತ್ತಿನ ನಮ್ಮ ಬಿಗ್ 3 ಹೀರೋಗಳು.

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more