Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Published : Jan 07, 2023, 02:27 PM IST

ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಹಿಂದೆಂದು ಕಂಡು ಕೇಳರಿಯದ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದೆ.

ಸರಳತೆಗೆ, ಜ್ಞಾನ ಭಂಡಾರಕ್ಕೆ ಇನ್ನೊಂದು ಹೆಸರೇ ವಿಜಯಪುರ ಜಿಲ್ಲೆಯ ಜ್ಞಾನಯೋಗಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು. ಇತಿಹಾಸದ ಮಹಾತ್ಮರಾದ ಶ್ರೀಗಳು ತಾವು ಮೊದಲೇ ನಿರ್ಧರಿಸಿದಂತೆ ಬಯಲಲ್ಲಿ ಬಯಲಾಗಿ ಹೋಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಬದುಕೇ ಒಂದು ತೂಕವಾದರೆ,  ಅವರ ನಿಧನದ ಸುದ್ದಿ ತಿಳಿದು ಅವರ ಅಂತಿಮ ದರ್ಶನಕ್ಕೆ ಬಂದ ಭಕ್ತರದ್ದೇ ಇನ್ನೊಂದು ತೂಕ. ಯಾಕಂದ್ರೆ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮವೇ ಒಂದು ದಾಖಲೆಯನ್ನು ನಿರ್ಮಿಸಿದೆ. ಶ್ರೀಗಳ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಅಧಿಕ ಜನರು ಸೇರಿದ್ದರೂ, ಒಂದೇ ಒಂದು ಅಡೆತಡೆಗಳು  ಕೂಡ ಆಗಲಿಲ್ಲ. ಇಡೀ ಪರಿಸ್ಥಿಯನ್ನ ನಿಭಾಯಿಸಿದ್ದು ವಿಜಯಪುರದ ಆ ಮೂವರು ತ್ರಿಮೂರ್ತಿಗಳು. ಅವರೇ ಇವತ್ತಿನ ನಮ್ಮ ಬಿಗ್ 3 ಹೀರೋಗಳು.

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more