Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Published : Jan 07, 2023, 02:27 PM IST

ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಹಿಂದೆಂದು ಕಂಡು ಕೇಳರಿಯದ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದೆ.

ಸರಳತೆಗೆ, ಜ್ಞಾನ ಭಂಡಾರಕ್ಕೆ ಇನ್ನೊಂದು ಹೆಸರೇ ವಿಜಯಪುರ ಜಿಲ್ಲೆಯ ಜ್ಞಾನಯೋಗಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು. ಇತಿಹಾಸದ ಮಹಾತ್ಮರಾದ ಶ್ರೀಗಳು ತಾವು ಮೊದಲೇ ನಿರ್ಧರಿಸಿದಂತೆ ಬಯಲಲ್ಲಿ ಬಯಲಾಗಿ ಹೋಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಬದುಕೇ ಒಂದು ತೂಕವಾದರೆ,  ಅವರ ನಿಧನದ ಸುದ್ದಿ ತಿಳಿದು ಅವರ ಅಂತಿಮ ದರ್ಶನಕ್ಕೆ ಬಂದ ಭಕ್ತರದ್ದೇ ಇನ್ನೊಂದು ತೂಕ. ಯಾಕಂದ್ರೆ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮವೇ ಒಂದು ದಾಖಲೆಯನ್ನು ನಿರ್ಮಿಸಿದೆ. ಶ್ರೀಗಳ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಅಧಿಕ ಜನರು ಸೇರಿದ್ದರೂ, ಒಂದೇ ಒಂದು ಅಡೆತಡೆಗಳು  ಕೂಡ ಆಗಲಿಲ್ಲ. ಇಡೀ ಪರಿಸ್ಥಿಯನ್ನ ನಿಭಾಯಿಸಿದ್ದು ವಿಜಯಪುರದ ಆ ಮೂವರು ತ್ರಿಮೂರ್ತಿಗಳು. ಅವರೇ ಇವತ್ತಿನ ನಮ್ಮ ಬಿಗ್ 3 ಹೀರೋಗಳು.

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more