Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Big 3: ಇತಿಹಾಸವ ಸೃಷ್ಟಿಸಿದ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ: ವಿಜಯಪುರದ ತ್ರಿಮೂರ್ತಿಗಳ ಕಾರ್ಯ ಶ್ಲಾಘನೀಯ

Published : Jan 07, 2023, 02:27 PM IST

ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ಹಿಂದೆಂದು ಕಂಡು ಕೇಳರಿಯದ ಹೊಸ ಇತಿಹಾಸವನ್ನು ಸೃಷ್ಟಿ ಮಾಡಿದೆ.

ಸರಳತೆಗೆ, ಜ್ಞಾನ ಭಂಡಾರಕ್ಕೆ ಇನ್ನೊಂದು ಹೆಸರೇ ವಿಜಯಪುರ ಜಿಲ್ಲೆಯ ಜ್ಞಾನಯೋಗಿ ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು. ಇತಿಹಾಸದ ಮಹಾತ್ಮರಾದ ಶ್ರೀಗಳು ತಾವು ಮೊದಲೇ ನಿರ್ಧರಿಸಿದಂತೆ ಬಯಲಲ್ಲಿ ಬಯಲಾಗಿ ಹೋಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಬದುಕೇ ಒಂದು ತೂಕವಾದರೆ,  ಅವರ ನಿಧನದ ಸುದ್ದಿ ತಿಳಿದು ಅವರ ಅಂತಿಮ ದರ್ಶನಕ್ಕೆ ಬಂದ ಭಕ್ತರದ್ದೇ ಇನ್ನೊಂದು ತೂಕ. ಯಾಕಂದ್ರೆ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮವೇ ಒಂದು ದಾಖಲೆಯನ್ನು ನಿರ್ಮಿಸಿದೆ. ಶ್ರೀಗಳ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಅಧಿಕ ಜನರು ಸೇರಿದ್ದರೂ, ಒಂದೇ ಒಂದು ಅಡೆತಡೆಗಳು  ಕೂಡ ಆಗಲಿಲ್ಲ. ಇಡೀ ಪರಿಸ್ಥಿಯನ್ನ ನಿಭಾಯಿಸಿದ್ದು ವಿಜಯಪುರದ ಆ ಮೂವರು ತ್ರಿಮೂರ್ತಿಗಳು. ಅವರೇ ಇವತ್ತಿನ ನಮ್ಮ ಬಿಗ್ 3 ಹೀರೋಗಳು.

ಕಾಂಗ್ರೆಸ್ ಕೋಟೆಯಲ್ಲಿ ಕಾಳಗ: ಟಿಕೆಟ್ ಘೋಷಣೆಗೂ ಮೊದಲೇ ಕಲಹ ಶುರು

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more