BIG 3: ಶಿಥಿಲಾವಸ್ಥೆಯಲ್ಲಿ ರಾಣಿ ವಿಕ್ಟೋರಿಯಾ ಶಾಲೆ: ವಿಜಯಪುರ DC ಭೇಟಿ, ₹30 ಲಕ್ಷ ರಿಲೀಸ್‌

BIG 3: ಶಿಥಿಲಾವಸ್ಥೆಯಲ್ಲಿ ರಾಣಿ ವಿಕ್ಟೋರಿಯಾ ಶಾಲೆ: ವಿಜಯಪುರ DC ಭೇಟಿ, ₹30 ಲಕ್ಷ ರಿಲೀಸ್‌

Published : Sep 16, 2022, 05:36 PM IST

Big 3 Vijayapura School Story: ವಿಜಯಪುರ ನಗರದ ಗಾಂಧಿ ವೃತ್ತದ ಬಳಿ ಇರುವ ಶತಮಾನ ಪೂರೈಸಿದ ರಾಣಿ ವಿಕ್ಟೋರಿಯಾ ಸರ್ಕಾರಿ ಶಾಲೆಯ ದುರವಸ್ಥೆ ಬಗ್ಗೆ ಬಿಗ್‌ 3 ವರದಿ ಮಾಡಿತ್ತು

ವಿಜಯಪುರ (ಸೆ. 16):  ವಿಜಯಪುರ (Vijayapura) ನಗರದ ಗಾಂಧಿ ವೃತ್ತದ ಬಳಿ ಇರುವ ಶತಮಾನ ಪೂರೈಸಿದ ರಾಣಿ ವಿಕ್ಟೋರಿಯಾ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನ ಓದಿಸೋಕೆ ಗಟ್ಟಿ ಗುಂಡಿಗೆ ಬೇಕು.  ಮಳೆಯಲ್ಲಿ ಪುಸ್ತಕ, ಬಟ್ಟೆ ತೋಯಿಸಿಕೊಂಡು ಪಾಠ ಕೇಳ್ಬೇಕು. ಕಲಿಬೇಕಾದ್ರೆ ಕರೆಂಟ್‌ ಹೊಡೆಸಿಕೊಳ್ಬೇಕು.  ಅದ್ಯಾವಾಗ ನಮ್ಮ ಮಕ್ಕಳ ಮೇಲೆ ಕುಸಿದು ಬೀಳುತ್ತೋ ಅನ್ನೋ ಆತಂಕ ಪೋಷಕರದ್ದು. ದನಗಳನ್ನು ಕೂಡ ಇಂತ ಕೋಣೆಯಲ್ಲಿ ಕಟ್ಟೋದಕ್ಕೆ ಭಯ ಪಡುವ ಇಂತಹ ಜಾಗದಲ್ಲಿ ಏನು ಅರಿಯದ ಈ ಪುಟ್ಟ ಮಕ್ಕಳು ಭಯಯದಲ್ಲೇ ಪಾಠ ಕೇಳೋ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬಿಗ್‌ 3 ವರದಿ ಮಾಡಿತ್ತು. ಬಿಗ್‌ 3 ವರದಿ ಬಳಿಕ ಈಗ  ಶಾಲೆಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಶಾಲೆ ಅಭಿವೃದ್ಧಿಪಡಿಸಲು 30 ಲಕ್ಷ ರಿಲೀಸ್‌ ಮಾಡಿದ್ದಾರೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ

BIG 3: ಹೆಸ್ರು ರಾಣಿ ವಿಕ್ಟೋರಿಯಾ ಶಾಲೆ, ಆದ್ರೆ ಕೊಟ್ಟಿಗೆಗಿಂತ ಕಡೆ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more