ಬೀಳುವ ಸ್ಥಿತಿಯಲ್ಲಿದೆ ವಾಟರ್ ಟ್ಯಾಂಕ್, ಸಂಬಂಧಪಟ್ಟವರು, ಜನಪ್ರತಿನಿಧಿಗಳು ಮಾತ್ರ ಡೋಂಟ್ ಕೇರ್

Feb 15, 2021, 1:03 PM IST

ಬೆಂಗಳೂರು (ಫೆ. 15): ಕಲಬುರ್ಗಿಯ ಅಶೋಕನಗರ ವಾಟರ್‌ ಟ್ಯಾಂಕ್ 30 ವರ್ಷಗಳ ಹಳೆಯದಾಗಿದ್ದು, ಸಿಮೆಂಟ್ ಉದುರುತ್ತಿದೆ. ಟ್ಯಾಂಕ್ ಶಿಥಿಲಗೊಂಡಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಸಂಬಂಧಪಟ್ಟವರು, ಜನಪ್ರತಿನಿಧಿಗಳಿಗೆ ಹೇಳಿದರೆ, ನೋಡೋಣ, ಮಾಡೋಣ ಅಂತ ಸಾಗ ಹಾಕುತ್ತಿದ್ದಾರಂತೆ. ಈ ಬಗ್ಗೆ ಬಿಗ್ 3 ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಕ್ಲಾಸ್ ತೆಗೆದುಕೊಂಡಿದೆ. 

ನನ್ನ ತಂದೆ ಹಾವು, ಚೇಳುಗಳ ನಡುವೆ ವಾಸಿಸುತ್ತಿದ್ದಾರೆ; ವಿರೋಧಿಗಳಿಗೆ ಟಕ್ಕರ್ ಕೊಟ್ಟ ವಿಜಯೇಂದ್ರ