BIG 3: ಸುವರ್ಣ ನ್ಯೂಸ್ ಫಲಶ್ರುತಿ: ಕೊಪ್ಪಳ ಜಿಲ್ಲೆಯಲ್ಲಿ ಹೊಸ ಗುಣಮಟ್ಟದ ರಸ್ತೆ ನಿರ್ಮಾಣ

BIG 3: ಸುವರ್ಣ ನ್ಯೂಸ್ ಫಲಶ್ರುತಿ: ಕೊಪ್ಪಳ ಜಿಲ್ಲೆಯಲ್ಲಿ ಹೊಸ ಗುಣಮಟ್ಟದ ರಸ್ತೆ ನಿರ್ಮಾಣ

Published : Dec 19, 2022, 03:10 PM IST

ಕೊಪ್ಪಳ ಜಿಲ್ಲೆಯಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದಾಗಿ ರಸ್ತೆ ಸಂಪೂರ್ಣವಾಗಿ ಕಿತ್ತು ಬರುತ್ತಿತ್ತು. ಇದೀಗ ಸುವರ್ಣ ನ್ಯೂಸ್ ಫಲಶ್ರುತಿಯಿಂದ ಹೊಸ ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.

ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಾಣವಾದ ಆ ರಸ್ತೆ ಇದ್ದು ಇಲ್ಲದಂತಿತ್ತು. ರಸ್ತೆ ಕಳಪೆ ಕಾಮಗಾರಿಯಾಗಿದ್ದು, ಹೊಸದಾಗಿ ಗುಣಮಟ್ಟದ ರಸ್ತೆ ಮಾಡಿ ಎಂದು ಅಧಿಕಾರಿಗಳ, ಗುತ್ತಿಗೆದಾರರ ಬಳಿ ಮನವಿ ಮಾಡಿಕೊಂಡಿದ್ದರೂ ಸಹ ಯಾವುದೇ ಪ್ರಯೋಜನವಾಗಿದ್ದಿಲ್ಲ.‌ 15 ದಿನಗಳ ಹಿಂದೆ ಡಾಂಬಾರ್ ರಸ್ತೆಯನ್ನು 1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಈ ವೇಳೆಯಲ್ಲಿ ಗ್ರಾಮಸ್ಥರು ರಸ್ತೆ ಪುನರ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಮನವಿ ಮಾಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು, ಹೊಸೂರ್ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಒಂದು ವಾರದಲ್ಲಿ ಇನ್ನೊಮ್ಮೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದಾಗಿ ತಿಳಿಸಿದರು. ಅದರಂತೆ ಗುತ್ತಿಗೆದಾರರ ಮೂಲಕ ಇದೀಗ ಕಳಪೆಯಾಗಿದ್ದ ರಸ್ತೆಯನ್ನು ತೆಗೆಸಿ, ಹೊಸ ಗುಣಮಟ್ಟದ ರಸ್ತೆಯನ್ನು ಮಾಡಿಸಿದ್ದಾರೆ.

ಹಣಕ್ಕಿಂತ ಜ್ಞಾನ ಸಂಪಾದನೆ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more