BIG 3: ಸುವರ್ಣ ನ್ಯೂಸ್ ಫಲಶ್ರುತಿ: ಕೊಪ್ಪಳ ಜಿಲ್ಲೆಯಲ್ಲಿ ಹೊಸ ಗುಣಮಟ್ಟದ ರಸ್ತೆ ನಿರ್ಮಾಣ

BIG 3: ಸುವರ್ಣ ನ್ಯೂಸ್ ಫಲಶ್ರುತಿ: ಕೊಪ್ಪಳ ಜಿಲ್ಲೆಯಲ್ಲಿ ಹೊಸ ಗುಣಮಟ್ಟದ ರಸ್ತೆ ನಿರ್ಮಾಣ

Published : Dec 19, 2022, 03:10 PM IST

ಕೊಪ್ಪಳ ಜಿಲ್ಲೆಯಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದಾಗಿ ರಸ್ತೆ ಸಂಪೂರ್ಣವಾಗಿ ಕಿತ್ತು ಬರುತ್ತಿತ್ತು. ಇದೀಗ ಸುವರ್ಣ ನ್ಯೂಸ್ ಫಲಶ್ರುತಿಯಿಂದ ಹೊಸ ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.

ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಾಣವಾದ ಆ ರಸ್ತೆ ಇದ್ದು ಇಲ್ಲದಂತಿತ್ತು. ರಸ್ತೆ ಕಳಪೆ ಕಾಮಗಾರಿಯಾಗಿದ್ದು, ಹೊಸದಾಗಿ ಗುಣಮಟ್ಟದ ರಸ್ತೆ ಮಾಡಿ ಎಂದು ಅಧಿಕಾರಿಗಳ, ಗುತ್ತಿಗೆದಾರರ ಬಳಿ ಮನವಿ ಮಾಡಿಕೊಂಡಿದ್ದರೂ ಸಹ ಯಾವುದೇ ಪ್ರಯೋಜನವಾಗಿದ್ದಿಲ್ಲ.‌ 15 ದಿನಗಳ ಹಿಂದೆ ಡಾಂಬಾರ್ ರಸ್ತೆಯನ್ನು 1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಈ ವೇಳೆಯಲ್ಲಿ ಗ್ರಾಮಸ್ಥರು ರಸ್ತೆ ಪುನರ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಮನವಿ ಮಾಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು, ಹೊಸೂರ್ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಒಂದು ವಾರದಲ್ಲಿ ಇನ್ನೊಮ್ಮೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದಾಗಿ ತಿಳಿಸಿದರು. ಅದರಂತೆ ಗುತ್ತಿಗೆದಾರರ ಮೂಲಕ ಇದೀಗ ಕಳಪೆಯಾಗಿದ್ದ ರಸ್ತೆಯನ್ನು ತೆಗೆಸಿ, ಹೊಸ ಗುಣಮಟ್ಟದ ರಸ್ತೆಯನ್ನು ಮಾಡಿಸಿದ್ದಾರೆ.

ಹಣಕ್ಕಿಂತ ಜ್ಞಾನ ಸಂಪಾದನೆ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more