BIG 3: ಸುವರ್ಣ ನ್ಯೂಸ್ ಫಲಶ್ರುತಿ: ಕೊಪ್ಪಳ ಜಿಲ್ಲೆಯಲ್ಲಿ ಹೊಸ ಗುಣಮಟ್ಟದ ರಸ್ತೆ ನಿರ್ಮಾಣ

BIG 3: ಸುವರ್ಣ ನ್ಯೂಸ್ ಫಲಶ್ರುತಿ: ಕೊಪ್ಪಳ ಜಿಲ್ಲೆಯಲ್ಲಿ ಹೊಸ ಗುಣಮಟ್ಟದ ರಸ್ತೆ ನಿರ್ಮಾಣ

Published : Dec 19, 2022, 03:10 PM IST

ಕೊಪ್ಪಳ ಜಿಲ್ಲೆಯಲ್ಲಿ ಕಳಪೆ ರಸ್ತೆ ಕಾಮಗಾರಿಯಿಂದಾಗಿ ರಸ್ತೆ ಸಂಪೂರ್ಣವಾಗಿ ಕಿತ್ತು ಬರುತ್ತಿತ್ತು. ಇದೀಗ ಸುವರ್ಣ ನ್ಯೂಸ್ ಫಲಶ್ರುತಿಯಿಂದ ಹೊಸ ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಲಾಗಿದೆ.

ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಾಣವಾದ ಆ ರಸ್ತೆ ಇದ್ದು ಇಲ್ಲದಂತಿತ್ತು. ರಸ್ತೆ ಕಳಪೆ ಕಾಮಗಾರಿಯಾಗಿದ್ದು, ಹೊಸದಾಗಿ ಗುಣಮಟ್ಟದ ರಸ್ತೆ ಮಾಡಿ ಎಂದು ಅಧಿಕಾರಿಗಳ, ಗುತ್ತಿಗೆದಾರರ ಬಳಿ ಮನವಿ ಮಾಡಿಕೊಂಡಿದ್ದರೂ ಸಹ ಯಾವುದೇ ಪ್ರಯೋಜನವಾಗಿದ್ದಿಲ್ಲ.‌ 15 ದಿನಗಳ ಹಿಂದೆ ಡಾಂಬಾರ್ ರಸ್ತೆಯನ್ನು 1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಈ ವೇಳೆಯಲ್ಲಿ ಗ್ರಾಮಸ್ಥರು ರಸ್ತೆ ಪುನರ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಮನವಿ ಮಾಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು, ಹೊಸೂರ್ ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಒಂದು ವಾರದಲ್ಲಿ ಇನ್ನೊಮ್ಮೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದಾಗಿ ತಿಳಿಸಿದರು. ಅದರಂತೆ ಗುತ್ತಿಗೆದಾರರ ಮೂಲಕ ಇದೀಗ ಕಳಪೆಯಾಗಿದ್ದ ರಸ್ತೆಯನ್ನು ತೆಗೆಸಿ, ಹೊಸ ಗುಣಮಟ್ಟದ ರಸ್ತೆಯನ್ನು ಮಾಡಿಸಿದ್ದಾರೆ.

ಹಣಕ್ಕಿಂತ ಜ್ಞಾನ ಸಂಪಾದನೆ ಮುಖ್ಯ: ಸಿಎಂ ಬಸವರಾಜ ಬೊಮ್ಮಾಯಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more