ಮಹಾಮಾರಿಯಿಂದ ಬೆಂಗಳೂರಿಗೆ ಬಿಗ್‌ ರಿಲೀಫ್‌

ಮಹಾಮಾರಿಯಿಂದ ಬೆಂಗಳೂರಿಗೆ ಬಿಗ್‌ ರಿಲೀಫ್‌

Suvarna News   | Asianet News
Published : Apr 30, 2020, 03:18 PM IST

ಬೆಂಗಳೂರಿಗೆ ಸದ್ಯಕ್ಕೆ ಬಿಗ್‌ ರಿಲೀಫ್‌ ಸಿಕ್ಕಿದೆ. ಹೊಂಗಸಂದ್ರ ಮತ್ತು ಪಾದರಾಯನಪುರದ ಆತಂಕದಿಂದ ಬೆಂಗಳೂರು ಸದ್ಯ ಬಚಾವ್ ಆಗಿದೆ ಎಂದು ಹೇಳಬಹುದು. ಇಲ್ಲಿದೆ ವಿಡಿಯೋ

ಬೆಂಗಳೂರು(ಏ.30): ಬೆಂಗಳೂರಿಗೆ ಸದ್ಯಕ್ಕೆ ಬಿಗ್‌ ರಿಲೀಫ್‌ ಸಿಕ್ಕಿದೆ. ಹೊಂಗಸಂದ್ರ ಮತ್ತು ಪಾದರಾಯನಪುರದ ಆತಂಕದಿಂದ ಬೆಂಗಳೂರು ಸದ್ಯ ಬಚಾವ್ ಆಗಿದೆ ಎಂದು ಹೇಳಬಹುದು.

ಈ ಎರಡೂ ಪ್ರದೇಶವೂ ಬಹಳ ದೊಡ್ಡ ಆತಂಕಕ್ಕೆ ಕಾರಣವಾಗಿತ್ತು.  ರ್ಯಾಂಡಮ್ ಸ್ಯಾಂಪಲ್ ಟೆಸ್ಟ್‌ನಲ್ಲಿ ಎಲ್ಲ ಸ್ಯಾಂಪಲ್‌ಗಳೂ ನೆಗೆಟಿವ್ ಬಂದಿರುವುದು ಬೆಂಗಳೂರಿಗೆ ನಿರಾಳ ತಂದಿದೆ.

ಮದ್ಯ ಮಾರಾಟ: ಸಚಿವ ಸಂಪುಟ ಸಭೆ ತೀರ್ಮಾನ ಹೇಳಿದ ಅಶೋಕ್

ಹಂಗಸಂದ್ರದ 72 ಸ್ಯಾಂಪಲ್‌ಗಳು ನೆಗೆಟಿವ್ ಬಂದಿದೆ. ಪಾದರಾಯನಪುರದಲ್ಲಿ 31 ವರದಿಗಳು ಇನ್ನು ಬರಲಿದೆ. ಪಾದರಾಯನಪುರದಲ್ಲಿ 21 ವರದಿ ನೆಗೆಟಿವ್ ಇದೆ. ಸದ್ಯ ಮಟ್ಟಿಗೆ ಇದು ಬೆಂಗಳೂರಿಗೆ ರಿಲೀಫ್ ತಂದಿದೆ,

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ