BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

Published : Feb 16, 2023, 07:11 PM IST

ತುಮಕೂರು ಜಿಲ್ಲೆಯ ಬೆಸ್ಕಾಂ ಗೋದಾಮುಗಳಲ್ಲಿ ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ.

ಬೆಂಗಳೂರು (ಫೆ.16): ರಾಜ್ಯದಲ್ಲಿ ಸುಮಾರು 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆ ಮಾಡಲಾಗುತ್ತದೆ. ಪ್ರತಿಯೊಂದು ಇಲಾಖೆಗೂ, ಯೋಜನೆಗೂ ಇಷ್ಟು ಅನುದಾನ ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಇಷ್ಟು ಖರ್ಚು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಸರ್ಕಾರದ ಹಣ ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬ ಗಾದೆಯಂತೆ ಬೆಸ್ಕಾಂ ಹಾಗೂ ವಿದ್ಯುತ್‌ ಇಲಾಖೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಧಿಕಾರಿಗಳು ರೈತರಿಗೆ ಕೊಡುತ್ತಿಲ್ಲ.

ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಗೋದಾಮಿನಲ್ಲಿ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕೊಟ್ಟಿದ್ದರೂ ಅಧಿಕಾರಿಗಳು ರೈತರಿಗೆ ಹಂಚಿಕೆ ಮಾಡದೇ  ನಿರ್ಲಕ್ಷ್ಯವಹಿದಸಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ವರ್ಷದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೊಳವೆ, ಬಾವಿ ಸೇರಿದಂತೆ ವಿವಿಧೆಡೆಯಿಂದ ನೀರು ಹರಿಸಲು ವಿದ್ಯುತ್‌ ಬೇಕೇ ಬೇಕು. ಆದರೆ, ಇದಕ್ಕಾಗಿ ಟ್ರ್ಯಾನ್ಸ್‌ಫಾರ್ಮರ್‌ ಬೇಕಿದ್ದರೂ, ರೈತರಿಗೆ ಕೊಡುತ್ತಿಲ್ಲ. ಸುಮಾರು 8 ತಿಂಗಳ ಹಿಂದೆಯೇ ಟಿಸಿಗಳು ಬಂದಿದ್ದು, ಇನ್ನು ಎರಡು ತಿಂಗಳು ಕಳೆದರೆ ಟಿಸಿ ಕಾರ್ಯಕ್ರಮತೆ ನಿಂತುಹೋಗಲಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more