BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

Published : Feb 16, 2023, 07:11 PM IST

ತುಮಕೂರು ಜಿಲ್ಲೆಯ ಬೆಸ್ಕಾಂ ಗೋದಾಮುಗಳಲ್ಲಿ ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ.

ಬೆಂಗಳೂರು (ಫೆ.16): ರಾಜ್ಯದಲ್ಲಿ ಸುಮಾರು 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆ ಮಾಡಲಾಗುತ್ತದೆ. ಪ್ರತಿಯೊಂದು ಇಲಾಖೆಗೂ, ಯೋಜನೆಗೂ ಇಷ್ಟು ಅನುದಾನ ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಇಷ್ಟು ಖರ್ಚು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಸರ್ಕಾರದ ಹಣ ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬ ಗಾದೆಯಂತೆ ಬೆಸ್ಕಾಂ ಹಾಗೂ ವಿದ್ಯುತ್‌ ಇಲಾಖೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಧಿಕಾರಿಗಳು ರೈತರಿಗೆ ಕೊಡುತ್ತಿಲ್ಲ.

ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಗೋದಾಮಿನಲ್ಲಿ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕೊಟ್ಟಿದ್ದರೂ ಅಧಿಕಾರಿಗಳು ರೈತರಿಗೆ ಹಂಚಿಕೆ ಮಾಡದೇ  ನಿರ್ಲಕ್ಷ್ಯವಹಿದಸಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ವರ್ಷದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೊಳವೆ, ಬಾವಿ ಸೇರಿದಂತೆ ವಿವಿಧೆಡೆಯಿಂದ ನೀರು ಹರಿಸಲು ವಿದ್ಯುತ್‌ ಬೇಕೇ ಬೇಕು. ಆದರೆ, ಇದಕ್ಕಾಗಿ ಟ್ರ್ಯಾನ್ಸ್‌ಫಾರ್ಮರ್‌ ಬೇಕಿದ್ದರೂ, ರೈತರಿಗೆ ಕೊಡುತ್ತಿಲ್ಲ. ಸುಮಾರು 8 ತಿಂಗಳ ಹಿಂದೆಯೇ ಟಿಸಿಗಳು ಬಂದಿದ್ದು, ಇನ್ನು ಎರಡು ತಿಂಗಳು ಕಳೆದರೆ ಟಿಸಿ ಕಾರ್ಯಕ್ರಮತೆ ನಿಂತುಹೋಗಲಿದೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more