BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

Published : Feb 16, 2023, 07:11 PM IST

ತುಮಕೂರು ಜಿಲ್ಲೆಯ ಬೆಸ್ಕಾಂ ಗೋದಾಮುಗಳಲ್ಲಿ ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ.

ಬೆಂಗಳೂರು (ಫೆ.16): ರಾಜ್ಯದಲ್ಲಿ ಸುಮಾರು 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆ ಮಾಡಲಾಗುತ್ತದೆ. ಪ್ರತಿಯೊಂದು ಇಲಾಖೆಗೂ, ಯೋಜನೆಗೂ ಇಷ್ಟು ಅನುದಾನ ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಇಷ್ಟು ಖರ್ಚು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಸರ್ಕಾರದ ಹಣ ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬ ಗಾದೆಯಂತೆ ಬೆಸ್ಕಾಂ ಹಾಗೂ ವಿದ್ಯುತ್‌ ಇಲಾಖೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಧಿಕಾರಿಗಳು ರೈತರಿಗೆ ಕೊಡುತ್ತಿಲ್ಲ.

ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಗೋದಾಮಿನಲ್ಲಿ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕೊಟ್ಟಿದ್ದರೂ ಅಧಿಕಾರಿಗಳು ರೈತರಿಗೆ ಹಂಚಿಕೆ ಮಾಡದೇ  ನಿರ್ಲಕ್ಷ್ಯವಹಿದಸಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ವರ್ಷದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೊಳವೆ, ಬಾವಿ ಸೇರಿದಂತೆ ವಿವಿಧೆಡೆಯಿಂದ ನೀರು ಹರಿಸಲು ವಿದ್ಯುತ್‌ ಬೇಕೇ ಬೇಕು. ಆದರೆ, ಇದಕ್ಕಾಗಿ ಟ್ರ್ಯಾನ್ಸ್‌ಫಾರ್ಮರ್‌ ಬೇಕಿದ್ದರೂ, ರೈತರಿಗೆ ಕೊಡುತ್ತಿಲ್ಲ. ಸುಮಾರು 8 ತಿಂಗಳ ಹಿಂದೆಯೇ ಟಿಸಿಗಳು ಬಂದಿದ್ದು, ಇನ್ನು ಎರಡು ತಿಂಗಳು ಕಳೆದರೆ ಟಿಸಿ ಕಾರ್ಯಕ್ರಮತೆ ನಿಂತುಹೋಗಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more