BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

Published : Feb 16, 2023, 07:11 PM IST

ತುಮಕೂರು ಜಿಲ್ಲೆಯ ಬೆಸ್ಕಾಂ ಗೋದಾಮುಗಳಲ್ಲಿ ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ.

ಬೆಂಗಳೂರು (ಫೆ.16): ರಾಜ್ಯದಲ್ಲಿ ಸುಮಾರು 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆ ಮಾಡಲಾಗುತ್ತದೆ. ಪ್ರತಿಯೊಂದು ಇಲಾಖೆಗೂ, ಯೋಜನೆಗೂ ಇಷ್ಟು ಅನುದಾನ ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಇಷ್ಟು ಖರ್ಚು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಸರ್ಕಾರದ ಹಣ ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬ ಗಾದೆಯಂತೆ ಬೆಸ್ಕಾಂ ಹಾಗೂ ವಿದ್ಯುತ್‌ ಇಲಾಖೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಧಿಕಾರಿಗಳು ರೈತರಿಗೆ ಕೊಡುತ್ತಿಲ್ಲ.

ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಗೋದಾಮಿನಲ್ಲಿ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕೊಟ್ಟಿದ್ದರೂ ಅಧಿಕಾರಿಗಳು ರೈತರಿಗೆ ಹಂಚಿಕೆ ಮಾಡದೇ  ನಿರ್ಲಕ್ಷ್ಯವಹಿದಸಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ವರ್ಷದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೊಳವೆ, ಬಾವಿ ಸೇರಿದಂತೆ ವಿವಿಧೆಡೆಯಿಂದ ನೀರು ಹರಿಸಲು ವಿದ್ಯುತ್‌ ಬೇಕೇ ಬೇಕು. ಆದರೆ, ಇದಕ್ಕಾಗಿ ಟ್ರ್ಯಾನ್ಸ್‌ಫಾರ್ಮರ್‌ ಬೇಕಿದ್ದರೂ, ರೈತರಿಗೆ ಕೊಡುತ್ತಿಲ್ಲ. ಸುಮಾರು 8 ತಿಂಗಳ ಹಿಂದೆಯೇ ಟಿಸಿಗಳು ಬಂದಿದ್ದು, ಇನ್ನು ಎರಡು ತಿಂಗಳು ಕಳೆದರೆ ಟಿಸಿ ಕಾರ್ಯಕ್ರಮತೆ ನಿಂತುಹೋಗಲಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more