BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

BIG3: ಬೆಸ್ಕಾಂ ಉಗ್ರಾಣದಲ್ಲಿ ತುಕ್ಕು ಹಿಡಿಯುತ್ತಿವೆ 2 ಸಾವಿರ ಟಿಸಿಗಳು! ರೈತರಿಗೆ ಟಿಸಿ ಕೊಡಲು ಹಿಂದೇಟು!

Published : Feb 16, 2023, 07:11 PM IST

ತುಮಕೂರು ಜಿಲ್ಲೆಯ ಬೆಸ್ಕಾಂ ಗೋದಾಮುಗಳಲ್ಲಿ ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ.

ಬೆಂಗಳೂರು (ಫೆ.16): ರಾಜ್ಯದಲ್ಲಿ ಸುಮಾರು 3 ಲಕ್ಷ ಕೋಟಿ ರೂ. ಬಜೆಟ್‌ ಮಂಡನೆ ಮಾಡಲಾಗುತ್ತದೆ. ಪ್ರತಿಯೊಂದು ಇಲಾಖೆಗೂ, ಯೋಜನೆಗೂ ಇಷ್ಟು ಅನುದಾನ ಮೀಸಲಿಟ್ಟಿದ್ದೇವೆ. ಇದಕ್ಕಾಗಿ ಇಷ್ಟು ಖರ್ಚು ಮಾಡಿದ್ದೇವೆ ಎಂದು ಹೇಳುತ್ತಾರೆ. ಆದರೆ, ಸರ್ಕಾರದ ಹಣ ಸೂಕ್ತ ಫಲಾನುಭವಿಗಳಿಗೆ ತಲುಪುತ್ತಿಲ್ಲ. ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬ ಗಾದೆಯಂತೆ ಬೆಸ್ಕಾಂ ಹಾಗೂ ವಿದ್ಯುತ್‌ ಇಲಾಖೆ ಹೊಸ ಟ್ರಾನ್ಸ್‌ಫಾರ್ಮರ್‌ಗಳನ್ನು ಅಧಿಕಾರಿಗಳು ರೈತರಿಗೆ ಕೊಡುತ್ತಿಲ್ಲ.

ಸುಮಾರು 2 ಸಾವಿರ ವಿದ್ಯುತ್‌ ಪರಿವರ್ತಕ (ಟ್ರ್ಯಾನ್ಸ್‌ಫಾರ್ಮರ್‌) ಹಂಚಿಕೆ ಮಾಡದೇ ಗೋದಾಮಿನಲ್ಲಿ ಇಟ್ಟು ತುಕ್ಕು ಹಿಡಿಯುವಂತೆ ಮಾಡುತ್ತಿದ್ದಾರೆ. ಸರ್ಕಾರದಿಂದ ಕೋಟ್ಯಂತರ ರೂ. ಅನುದಾನ ಕೊಟ್ಟಿದ್ದರೂ ಅಧಿಕಾರಿಗಳು ರೈತರಿಗೆ ಹಂಚಿಕೆ ಮಾಡದೇ  ನಿರ್ಲಕ್ಷ್ಯವಹಿದಸಿದ್ದಾರೆ. ಇನ್ನು ಕಳೆದ ಮೂರ್ನಾಲ್ಕು ವರ್ಷದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಕೊಳವೆ, ಬಾವಿ ಸೇರಿದಂತೆ ವಿವಿಧೆಡೆಯಿಂದ ನೀರು ಹರಿಸಲು ವಿದ್ಯುತ್‌ ಬೇಕೇ ಬೇಕು. ಆದರೆ, ಇದಕ್ಕಾಗಿ ಟ್ರ್ಯಾನ್ಸ್‌ಫಾರ್ಮರ್‌ ಬೇಕಿದ್ದರೂ, ರೈತರಿಗೆ ಕೊಡುತ್ತಿಲ್ಲ. ಸುಮಾರು 8 ತಿಂಗಳ ಹಿಂದೆಯೇ ಟಿಸಿಗಳು ಬಂದಿದ್ದು, ಇನ್ನು ಎರಡು ತಿಂಗಳು ಕಳೆದರೆ ಟಿಸಿ ಕಾರ್ಯಕ್ರಮತೆ ನಿಂತುಹೋಗಲಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more