BIG-3 ಬಿಗ್ ಇಂಪ್ಯಾಕ್ಟ್: 74 ಫಲಾನುಭವಿಗಳಿಗೆ ಆಶ್ರಯ ಮನೆ ಹಸ್ತಾಂತರ

BIG-3 ಬಿಗ್ ಇಂಪ್ಯಾಕ್ಟ್: 74 ಫಲಾನುಭವಿಗಳಿಗೆ ಆಶ್ರಯ ಮನೆ ಹಸ್ತಾಂತರ

Published : Dec 12, 2022, 04:43 PM IST

ಮೂರು ವರ್ಷದ ಅವರ ನೋವಿಗೆ ಬಿಗ್3 ಕೇವಲ 13 ದಿನದಲ್ಲಿ ಸಂತಸ ಮೂಡಿಸಿದೆ. ಅವರೆಲ್ಲ ಇದು  ಆಗೋದಿಲ್ಲ ಅಂದ್ಕೊಂಡಿದ್ರು. ಆದ್ರೆ, ಬಿಗ್3 ಎಂಟ್ರಿ ಕೊಟ್ಟ ಮೇಲೆ ಫುಲ್ ಸೀನೇ ಚೇಂಜ್ ಆಗಿದೆ. ಇದು ಬಿಗ್3ಯ ಮತ್ತೊಂದು ಮೆಗಾ ಇಂಪ್ಯಾಕ್ಟ್.

ಕೊಡಗು ಜಿಲ್ಲೆಯಲ್ಲಿ ಮನೆ  ಕಳೆದುಕೊಂಡವರಿಗೆ ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನು ಹಂತ ಹಂತವಾಗಿ ನೀಡಲಾಗಿತ್ತು. ಆದ್ರೆ ಮಡಿಕೇರಿ ತಾಲೂಕಿನ ಕೆ. ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 70 ಮನೆಗಳು ನಿರ್ಮಾಣ ಆಗಿದ್ರು ಮನೆ ಹಂಚಿಕೆ ಮಾಡಿರಲಿಲ್ಲ. ಈ ಬಗ್ಗೆ ಬಿಗ್3ಯಲ್ಲಿ ಗರಂ ಆಗಿಯೇ ವರದಿ ಪ್ರಸಾರ ಮಾಡಿದ್ವಿ. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಉಪವಿಭಾಗ ಅಧಿಕಾರಿ ಡಿಸೆಂಬರ್ 2ಕ್ಕೆ ಮನೆ ಹಸ್ತಾಂತರ ಮಾಡೋ ಭರವಸೆ ನೀಡಿದ್ರು. ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಶುಕ್ರವಾರ 74 ಫಲಾ ನುಭವಿಗಳಿಗೆ ಮನೆ ಹಸ್ತಾಂತರ ಮಾಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!