BIG-3 ಬಿಗ್ ಇಂಪ್ಯಾಕ್ಟ್: 74 ಫಲಾನುಭವಿಗಳಿಗೆ ಆಶ್ರಯ ಮನೆ ಹಸ್ತಾಂತರ

BIG-3 ಬಿಗ್ ಇಂಪ್ಯಾಕ್ಟ್: 74 ಫಲಾನುಭವಿಗಳಿಗೆ ಆಶ್ರಯ ಮನೆ ಹಸ್ತಾಂತರ

Published : Dec 12, 2022, 04:43 PM IST

ಮೂರು ವರ್ಷದ ಅವರ ನೋವಿಗೆ ಬಿಗ್3 ಕೇವಲ 13 ದಿನದಲ್ಲಿ ಸಂತಸ ಮೂಡಿಸಿದೆ. ಅವರೆಲ್ಲ ಇದು  ಆಗೋದಿಲ್ಲ ಅಂದ್ಕೊಂಡಿದ್ರು. ಆದ್ರೆ, ಬಿಗ್3 ಎಂಟ್ರಿ ಕೊಟ್ಟ ಮೇಲೆ ಫುಲ್ ಸೀನೇ ಚೇಂಜ್ ಆಗಿದೆ. ಇದು ಬಿಗ್3ಯ ಮತ್ತೊಂದು ಮೆಗಾ ಇಂಪ್ಯಾಕ್ಟ್.

ಕೊಡಗು ಜಿಲ್ಲೆಯಲ್ಲಿ ಮನೆ  ಕಳೆದುಕೊಂಡವರಿಗೆ ಸರ್ಕಾರದಿಂದ ನಿರ್ಮಿಸಿದ ಆಶ್ರಯ ಮನೆಗಳನ್ನು ಹಂತ ಹಂತವಾಗಿ ನೀಡಲಾಗಿತ್ತು. ಆದ್ರೆ ಮಡಿಕೇರಿ ತಾಲೂಕಿನ ಕೆ. ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 70 ಮನೆಗಳು ನಿರ್ಮಾಣ ಆಗಿದ್ರು ಮನೆ ಹಂಚಿಕೆ ಮಾಡಿರಲಿಲ್ಲ. ಈ ಬಗ್ಗೆ ಬಿಗ್3ಯಲ್ಲಿ ಗರಂ ಆಗಿಯೇ ವರದಿ ಪ್ರಸಾರ ಮಾಡಿದ್ವಿ. ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ ಉಪವಿಭಾಗ ಅಧಿಕಾರಿ ಡಿಸೆಂಬರ್ 2ಕ್ಕೆ ಮನೆ ಹಸ್ತಾಂತರ ಮಾಡೋ ಭರವಸೆ ನೀಡಿದ್ರು. ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಶುಕ್ರವಾರ 74 ಫಲಾ ನುಭವಿಗಳಿಗೆ ಮನೆ ಹಸ್ತಾಂತರ ಮಾಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?