ಗದಗ ಡಾರ್ಕ್ ಮಾರ್ಕೆಟ್‌ಗೆ ಕೊನೆಗೂ ಬಂತು ಬೆಳಕು: ಇದು ಬಿಗ್-3 ಫಲಶ್ರುತಿ

ಗದಗ ಡಾರ್ಕ್ ಮಾರ್ಕೆಟ್‌ಗೆ ಕೊನೆಗೂ ಬಂತು ಬೆಳಕು: ಇದು ಬಿಗ್-3 ಫಲಶ್ರುತಿ

Published : Jan 24, 2023, 04:26 PM IST

ಗದಗ ನಗರದ ಕತ್ತಲೆ ಮಾರ್ಕೆಟ್ ಸುದ್ದಿಯನ್ನು ಬಿಗ್ 3 ಪ್ರಸಾರ ಮಾಡಿತ್ತು. ಅದು ಇಂಪ್ಯಾಕ್ಟ್ ಆಗಿದೆ. ಇಲ್ಲಿದೆ ಡಿಟೇಲ್ಸ್.

ಗದಗ ನಗರದ ಹೃದಯ ಭಾಗದಲ್ಲಿನ ತರಕಾರಿ ಮಾರ್ಕೆಟ್'ನಲ್ಲಿ, 40ಕ್ಕೂ ಹೆಚ್ಚು ತರಕಾರಿ ಮಳಿಗೆಗಳ ವ್ಯಾಪಾರಸ್ಥರು ದೀಪದ ಬೆಳಕಲ್ಲೇ ವ್ಯಾಪಾರ ಮಾಡ್ತಿದ್ರು. ಸಂಬಂಧಿಸಿದವರು ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಬಗ್ಗೆ ಬಿಗ್-3ಯಲ್ಲಿ ವರದಿ ಪ್ರಸಾರ ಮಾಡಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಗ್-3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್, ಸ್ಥಳಕ್ಕೆ ಭೇಟಿ ನೀಡಿದ್ರು. ವ್ಯಾಪಾರಸ್ಥರಿಂದ ಮಾಹಿತಿ ಪಡೆದರು. ನಂತರ ಅಧಿಕಾರಿಗಳಿಗೆ ಫೋನ್ ಮಾಡಿ ಕೂಡಲೇ ತಾತ್ಕಾಲಿಕವಾಗಿ ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ರು. ಲೈಟ್ ಅಳವಡಿಕೆ ಕಾರ್ಯ ಪಟಾಫಟ್ ಅಂತ ಶುರವಾಯ್ತು. ಮಧ್ಯಾಹ್ನದ ವೇಳೆಗೆ ವೈರಿಂಗ್ ಕೆಲಸ ಶುರು ಮಾಡಿದ್ರು.  7 ತಿಂಗಳಿನಿಂದ ದೀಪದ ಬೆಳಕಲ್ಲೇ ವ್ಯಾಪಾರ ಮಾಡ್ತಿದ್ದ ವ್ಯಾಪಾರಸ್ಥರು ಒಂದೇ ದಿನದಲ್ಲಿ ಲೈಟ್ ಬಂದಿದ್ದನ್ನ ಕಂಡು ದಂಗಾಗಿದ್ರು. ಅವರು ಬಿಗ್-3 ಕಾರ್ಯಕ್ಕೆ ಧನ್ಯವಾದ ಕೂಡ ತಿಳಿಸಿದ್ರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more