ಗದಗ ಡಾರ್ಕ್ ಮಾರ್ಕೆಟ್‌ಗೆ ಕೊನೆಗೂ ಬಂತು ಬೆಳಕು: ಇದು ಬಿಗ್-3 ಫಲಶ್ರುತಿ

ಗದಗ ಡಾರ್ಕ್ ಮಾರ್ಕೆಟ್‌ಗೆ ಕೊನೆಗೂ ಬಂತು ಬೆಳಕು: ಇದು ಬಿಗ್-3 ಫಲಶ್ರುತಿ

Published : Jan 24, 2023, 04:26 PM IST

ಗದಗ ನಗರದ ಕತ್ತಲೆ ಮಾರ್ಕೆಟ್ ಸುದ್ದಿಯನ್ನು ಬಿಗ್ 3 ಪ್ರಸಾರ ಮಾಡಿತ್ತು. ಅದು ಇಂಪ್ಯಾಕ್ಟ್ ಆಗಿದೆ. ಇಲ್ಲಿದೆ ಡಿಟೇಲ್ಸ್.

ಗದಗ ನಗರದ ಹೃದಯ ಭಾಗದಲ್ಲಿನ ತರಕಾರಿ ಮಾರ್ಕೆಟ್'ನಲ್ಲಿ, 40ಕ್ಕೂ ಹೆಚ್ಚು ತರಕಾರಿ ಮಳಿಗೆಗಳ ವ್ಯಾಪಾರಸ್ಥರು ದೀಪದ ಬೆಳಕಲ್ಲೇ ವ್ಯಾಪಾರ ಮಾಡ್ತಿದ್ರು. ಸಂಬಂಧಿಸಿದವರು ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಬಗ್ಗೆ ಬಿಗ್-3ಯಲ್ಲಿ ವರದಿ ಪ್ರಸಾರ ಮಾಡಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಗ್-3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್, ಸ್ಥಳಕ್ಕೆ ಭೇಟಿ ನೀಡಿದ್ರು. ವ್ಯಾಪಾರಸ್ಥರಿಂದ ಮಾಹಿತಿ ಪಡೆದರು. ನಂತರ ಅಧಿಕಾರಿಗಳಿಗೆ ಫೋನ್ ಮಾಡಿ ಕೂಡಲೇ ತಾತ್ಕಾಲಿಕವಾಗಿ ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ರು. ಲೈಟ್ ಅಳವಡಿಕೆ ಕಾರ್ಯ ಪಟಾಫಟ್ ಅಂತ ಶುರವಾಯ್ತು. ಮಧ್ಯಾಹ್ನದ ವೇಳೆಗೆ ವೈರಿಂಗ್ ಕೆಲಸ ಶುರು ಮಾಡಿದ್ರು.  7 ತಿಂಗಳಿನಿಂದ ದೀಪದ ಬೆಳಕಲ್ಲೇ ವ್ಯಾಪಾರ ಮಾಡ್ತಿದ್ದ ವ್ಯಾಪಾರಸ್ಥರು ಒಂದೇ ದಿನದಲ್ಲಿ ಲೈಟ್ ಬಂದಿದ್ದನ್ನ ಕಂಡು ದಂಗಾಗಿದ್ರು. ಅವರು ಬಿಗ್-3 ಕಾರ್ಯಕ್ಕೆ ಧನ್ಯವಾದ ಕೂಡ ತಿಳಿಸಿದ್ರು.

ಕೋಲಾರ ಕ್ಷೇತ್ರದಲ್ಲಿ ನಟ ಪ್ರಥಮ್‌ ರೌಂಡ್ಸ್: ಹೇಗಿದೆ ಜಿದ್ದಾಜಿದ್ದಿನ ಅಖಾಡದ ಚಿತ್ರಣ?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more