ಗದಗ ಡಾರ್ಕ್ ಮಾರ್ಕೆಟ್‌ಗೆ ಕೊನೆಗೂ ಬಂತು ಬೆಳಕು: ಇದು ಬಿಗ್-3 ಫಲಶ್ರುತಿ

ಗದಗ ಡಾರ್ಕ್ ಮಾರ್ಕೆಟ್‌ಗೆ ಕೊನೆಗೂ ಬಂತು ಬೆಳಕು: ಇದು ಬಿಗ್-3 ಫಲಶ್ರುತಿ

Published : Jan 24, 2023, 04:26 PM IST

ಗದಗ ನಗರದ ಕತ್ತಲೆ ಮಾರ್ಕೆಟ್ ಸುದ್ದಿಯನ್ನು ಬಿಗ್ 3 ಪ್ರಸಾರ ಮಾಡಿತ್ತು. ಅದು ಇಂಪ್ಯಾಕ್ಟ್ ಆಗಿದೆ. ಇಲ್ಲಿದೆ ಡಿಟೇಲ್ಸ್.

ಗದಗ ನಗರದ ಹೃದಯ ಭಾಗದಲ್ಲಿನ ತರಕಾರಿ ಮಾರ್ಕೆಟ್'ನಲ್ಲಿ, 40ಕ್ಕೂ ಹೆಚ್ಚು ತರಕಾರಿ ಮಳಿಗೆಗಳ ವ್ಯಾಪಾರಸ್ಥರು ದೀಪದ ಬೆಳಕಲ್ಲೇ ವ್ಯಾಪಾರ ಮಾಡ್ತಿದ್ರು. ಸಂಬಂಧಿಸಿದವರು ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಬಗ್ಗೆ ಬಿಗ್-3ಯಲ್ಲಿ ವರದಿ ಪ್ರಸಾರ ಮಾಡಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಗ್-3ಯಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಎಚ್ಚೆತ್ತ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್, ಸ್ಥಳಕ್ಕೆ ಭೇಟಿ ನೀಡಿದ್ರು. ವ್ಯಾಪಾರಸ್ಥರಿಂದ ಮಾಹಿತಿ ಪಡೆದರು. ನಂತರ ಅಧಿಕಾರಿಗಳಿಗೆ ಫೋನ್ ಮಾಡಿ ಕೂಡಲೇ ತಾತ್ಕಾಲಿಕವಾಗಿ ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ರು. ಲೈಟ್ ಅಳವಡಿಕೆ ಕಾರ್ಯ ಪಟಾಫಟ್ ಅಂತ ಶುರವಾಯ್ತು. ಮಧ್ಯಾಹ್ನದ ವೇಳೆಗೆ ವೈರಿಂಗ್ ಕೆಲಸ ಶುರು ಮಾಡಿದ್ರು.  7 ತಿಂಗಳಿನಿಂದ ದೀಪದ ಬೆಳಕಲ್ಲೇ ವ್ಯಾಪಾರ ಮಾಡ್ತಿದ್ದ ವ್ಯಾಪಾರಸ್ಥರು ಒಂದೇ ದಿನದಲ್ಲಿ ಲೈಟ್ ಬಂದಿದ್ದನ್ನ ಕಂಡು ದಂಗಾಗಿದ್ರು. ಅವರು ಬಿಗ್-3 ಕಾರ್ಯಕ್ಕೆ ಧನ್ಯವಾದ ಕೂಡ ತಿಳಿಸಿದ್ರು.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more