ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

Published : Jan 06, 2023, 02:25 PM ISTUpdated : Jan 06, 2023, 02:44 PM IST

ಅವರನ್ನು ಹೇಳೋರು ಕೇಳೋರು ಯಾರು ಇರಲಿಲ್ಲ. ಆ ಕೆಲವು ಜನರು ಅಲ್ಲಿ ಆಡಿದ್ದೇ ಆಟ ಆಗಿತ್ತು. ಯಾಕಂದ್ರೆ,  ಕೋಟ್ಯಂತರ ರೂಪಾಯಿಯ ಸಿಕ್ಕ ಸಿಕ್ಕ ಜಾಗವನ್ನು ಕಬಳಿಕೆ ಮಾಡ್ತಿದ್ರೂ, ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲೆ ಅಲ್ಲಿನ ಚಿತ್ರಣವೇ ಬದಲಾಯ್ತು.

ಕಳೆದ ತಿಂಗಳು ಹುಬ್ಬಳ್ಳಿಯ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಮಾಡಿದ್ವಿ. ವಿದ್ಯಾ ನಗರದಲ್ಲಿರೋ ಪ್ರಗತಿ ಕಾಲೋನಿಯ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗುತ್ತಿದೆ. ಇದನ್ನು ತಡೆದು, ಪಾಲಿಕೆ ಆಸ್ತಿ ಉಳಿಸಿ‌ಕೊಳ್ಳಲು ಇಲ್ಲಿನ‌ ಜನ ದೊಡ್ಡ ಹೋರಾಟಕ್ಕಿಳಿದ್ದಿದ್ದರು‌. ಇದೀಗ ಬಿಗ್-3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಸರ್ವೆ ಕಾರ್ಯವು ನಡೆದಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಇದು ಪಾಲಿಕೆ ಆಸ್ತಿ. ಅಷ್ಟೇ ಅಲ್ಲದೇ ಶಾಶ್ವತವಾದ ಗ್ರೀನ್ ಬೆಲ್ಟ್ ಪ್ರದೇಶದ ಈ‌ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಕೆ‌ ಮಾಡುವಂತಿಲ್ಲ.. ಆದ್ರೆ, ಭೂ‌‌ಗಳ್ಳರು ಈ ಜಾಗವನ್ನು ಕಬಳಿಸಿ ತಮ್ಮದೇ ಸ್ವಂತ ಆಸ್ತಿ‌ ಎಂಬಂತೆ ಕಾಂಪೌಂಡ್ ಹಾಕಿದ್ರು. ಅಷ್ಟೇ, ಅಲ್ಲದೆ ಸರ್ಕಾರಿ ಜಾಗದಲ್ಲಿ ಬೋರ್ವೆಲ್ ಕೊರೆದು ಕಟ್ಟಡ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದರು.‌ ಬಿಗ್-3 ವರದಿ ಪ್ರಸಾರವಾದ ಬಳಿಕ ಇದಕ್ಕೆ ಬ್ರೇಕ್ ಬಿದ್ದಿದೆ.

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!