ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

Published : Jan 06, 2023, 02:25 PM ISTUpdated : Jan 06, 2023, 02:44 PM IST

ಅವರನ್ನು ಹೇಳೋರು ಕೇಳೋರು ಯಾರು ಇರಲಿಲ್ಲ. ಆ ಕೆಲವು ಜನರು ಅಲ್ಲಿ ಆಡಿದ್ದೇ ಆಟ ಆಗಿತ್ತು. ಯಾಕಂದ್ರೆ,  ಕೋಟ್ಯಂತರ ರೂಪಾಯಿಯ ಸಿಕ್ಕ ಸಿಕ್ಕ ಜಾಗವನ್ನು ಕಬಳಿಕೆ ಮಾಡ್ತಿದ್ರೂ, ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲೆ ಅಲ್ಲಿನ ಚಿತ್ರಣವೇ ಬದಲಾಯ್ತು.

ಕಳೆದ ತಿಂಗಳು ಹುಬ್ಬಳ್ಳಿಯ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಮಾಡಿದ್ವಿ. ವಿದ್ಯಾ ನಗರದಲ್ಲಿರೋ ಪ್ರಗತಿ ಕಾಲೋನಿಯ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗುತ್ತಿದೆ. ಇದನ್ನು ತಡೆದು, ಪಾಲಿಕೆ ಆಸ್ತಿ ಉಳಿಸಿ‌ಕೊಳ್ಳಲು ಇಲ್ಲಿನ‌ ಜನ ದೊಡ್ಡ ಹೋರಾಟಕ್ಕಿಳಿದ್ದಿದ್ದರು‌. ಇದೀಗ ಬಿಗ್-3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಸರ್ವೆ ಕಾರ್ಯವು ನಡೆದಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಇದು ಪಾಲಿಕೆ ಆಸ್ತಿ. ಅಷ್ಟೇ ಅಲ್ಲದೇ ಶಾಶ್ವತವಾದ ಗ್ರೀನ್ ಬೆಲ್ಟ್ ಪ್ರದೇಶದ ಈ‌ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಕೆ‌ ಮಾಡುವಂತಿಲ್ಲ.. ಆದ್ರೆ, ಭೂ‌‌ಗಳ್ಳರು ಈ ಜಾಗವನ್ನು ಕಬಳಿಸಿ ತಮ್ಮದೇ ಸ್ವಂತ ಆಸ್ತಿ‌ ಎಂಬಂತೆ ಕಾಂಪೌಂಡ್ ಹಾಕಿದ್ರು. ಅಷ್ಟೇ, ಅಲ್ಲದೆ ಸರ್ಕಾರಿ ಜಾಗದಲ್ಲಿ ಬೋರ್ವೆಲ್ ಕೊರೆದು ಕಟ್ಟಡ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದರು.‌ ಬಿಗ್-3 ವರದಿ ಪ್ರಸಾರವಾದ ಬಳಿಕ ಇದಕ್ಕೆ ಬ್ರೇಕ್ ಬಿದ್ದಿದೆ.

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್