ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

ಇದು ಬಿಗ್-3 ಬಿಗ್ ಇಂಪ್ಯಾಕ್ಟ್: ಭೂಗಳ್ಳರ ಪಾಲಾಗಿದ್ದ ಸರ್ಕಾರಿ ಜಾಗದಲ್ಲಿ ಸರ್ವೆ ಕಾರ್ಯ ಶುರು

Published : Jan 06, 2023, 02:25 PM ISTUpdated : Jan 06, 2023, 02:44 PM IST

ಅವರನ್ನು ಹೇಳೋರು ಕೇಳೋರು ಯಾರು ಇರಲಿಲ್ಲ. ಆ ಕೆಲವು ಜನರು ಅಲ್ಲಿ ಆಡಿದ್ದೇ ಆಟ ಆಗಿತ್ತು. ಯಾಕಂದ್ರೆ,  ಕೋಟ್ಯಂತರ ರೂಪಾಯಿಯ ಸಿಕ್ಕ ಸಿಕ್ಕ ಜಾಗವನ್ನು ಕಬಳಿಕೆ ಮಾಡ್ತಿದ್ರೂ, ಈ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಆದ್ಮೇಲೆ ಅಲ್ಲಿನ ಚಿತ್ರಣವೇ ಬದಲಾಯ್ತು.

ಕಳೆದ ತಿಂಗಳು ಹುಬ್ಬಳ್ಳಿಯ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ಬಿಗ್3ಯಲ್ಲಿ ವರದಿ ಪ್ರಸಾರ ಮಾಡಿದ್ವಿ. ವಿದ್ಯಾ ನಗರದಲ್ಲಿರೋ ಪ್ರಗತಿ ಕಾಲೋನಿಯ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿ ಭೂಗಳ್ಳರ ಪಾಲಾಗುತ್ತಿದೆ. ಇದನ್ನು ತಡೆದು, ಪಾಲಿಕೆ ಆಸ್ತಿ ಉಳಿಸಿ‌ಕೊಳ್ಳಲು ಇಲ್ಲಿನ‌ ಜನ ದೊಡ್ಡ ಹೋರಾಟಕ್ಕಿಳಿದ್ದಿದ್ದರು‌. ಇದೀಗ ಬಿಗ್-3ಯಲ್ಲಿ ವರದಿ ಇಂಪ್ಯಾಕ್ಟ್ ಆಗಿದ್ದು, ಸರ್ವೆ ಕಾರ್ಯವು ನಡೆದಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಇದು ಪಾಲಿಕೆ ಆಸ್ತಿ. ಅಷ್ಟೇ ಅಲ್ಲದೇ ಶಾಶ್ವತವಾದ ಗ್ರೀನ್ ಬೆಲ್ಟ್ ಪ್ರದೇಶದ ಈ‌ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಕೆ‌ ಮಾಡುವಂತಿಲ್ಲ.. ಆದ್ರೆ, ಭೂ‌‌ಗಳ್ಳರು ಈ ಜಾಗವನ್ನು ಕಬಳಿಸಿ ತಮ್ಮದೇ ಸ್ವಂತ ಆಸ್ತಿ‌ ಎಂಬಂತೆ ಕಾಂಪೌಂಡ್ ಹಾಕಿದ್ರು. ಅಷ್ಟೇ, ಅಲ್ಲದೆ ಸರ್ಕಾರಿ ಜಾಗದಲ್ಲಿ ಬೋರ್ವೆಲ್ ಕೊರೆದು ಕಟ್ಟಡ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದರು.‌ ಬಿಗ್-3 ವರದಿ ಪ್ರಸಾರವಾದ ಬಳಿಕ ಇದಕ್ಕೆ ಬ್ರೇಕ್ ಬಿದ್ದಿದೆ.

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!