Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Published : Dec 20, 2022, 05:45 PM IST

ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ತೆರವು ಮಾಡಲು ಹಲವು ಬಾರಿ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ, ಕೂಡ ಯಾವುದೇ ಪ್ರಯೋಜನವಾಗಿಲ್ಲ.
 

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ಅಂದಿನ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಈ ಟವರ್'ನ್ನು ಆಸ್ಪತ್ರೆಯ ಮೇಲೆ ಅಳವಡಿಸಲು ಅನುಮತಿ ನೀಡಿದ್ರಂತೆ. ಕಳೆದ ಹಲವು ವರ್ಷಗಳಿಂದ ಈ ಟವರ್ ತೆರವುಗೊಳಿಸಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ತೆರವುಗೊಳಿಸಿಲ್ಲ. ಸುರಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಗ್ರಾಮೀಣ ಪ್ರದೇಶದಿಂದ ನೂರಾರು ರೋಗಿಗಳು ದಾಖಲಾಗ್ತಾರೆ. ಖಾಯಿಲೆ ನಿವಾರಣೆಗೆಂದು ಬರುವ ರೋಗಿಗಳಿಗೆ ಇನ್ನೊಂದು ರೋಗ ಬರುತ್ತೆ ಅನ್ನೋ ಭಯ ಕಾಡ್ತಿದೆ. ಈ ಟವರ್ ವಿಕಿರಣಗಳಿಂದ ರೋಗಿಗಳು ಮತ್ತೆ ಅನಾರೋಗ್ಯಕ್ಕೆ ತುತ್ತಾಗುವಂತಾಗುತ್ತದೆ. ಕೆಲವೇ ಸೆಕೆಂಡ್ ಗಳಲ್ಲಿ ಈ ಟವರ್ ವಿಕಿರಣಗಳು ಸಾವಿರಾರು ಪಟ್ಟು ಉತ್ಪತ್ತಿಯಾಗುತ್ತವೆ. ಇದರಿಂದ ಸಾಮಾನ್ಯವಾಗಿ ರೋಗಿಗಳ ಮೇಲೆ ಬಾರಿ ಪ್ರಮಾಣದಲ್ಲಿ ತೊಂದ್ರೆ ಆಗುತ್ತದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳು ರೋಗಿಗಳಿಗೆ ತೊಂದರೆ ಆಗುತ್ತದೆ, ಟವರ್ ತೆರವುಗೊಳಿಸಿ ಬೇರೆ ಕಡೆ ಸ್ಥಳಾಂತರ ಮಾಡಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ ಕ್ಯಾರೆ ಅಂತಿಲ್ವಂತೆ.

Mangaluru University: ಫಲಿತಾಂಶ ವಿಳಂಬ: ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಿಡಿ!

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ