Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Published : Dec 20, 2022, 05:45 PM IST

ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ತೆರವು ಮಾಡಲು ಹಲವು ಬಾರಿ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ, ಕೂಡ ಯಾವುದೇ ಪ್ರಯೋಜನವಾಗಿಲ್ಲ.
 

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ಅಂದಿನ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಈ ಟವರ್'ನ್ನು ಆಸ್ಪತ್ರೆಯ ಮೇಲೆ ಅಳವಡಿಸಲು ಅನುಮತಿ ನೀಡಿದ್ರಂತೆ. ಕಳೆದ ಹಲವು ವರ್ಷಗಳಿಂದ ಈ ಟವರ್ ತೆರವುಗೊಳಿಸಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ತೆರವುಗೊಳಿಸಿಲ್ಲ. ಸುರಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಗ್ರಾಮೀಣ ಪ್ರದೇಶದಿಂದ ನೂರಾರು ರೋಗಿಗಳು ದಾಖಲಾಗ್ತಾರೆ. ಖಾಯಿಲೆ ನಿವಾರಣೆಗೆಂದು ಬರುವ ರೋಗಿಗಳಿಗೆ ಇನ್ನೊಂದು ರೋಗ ಬರುತ್ತೆ ಅನ್ನೋ ಭಯ ಕಾಡ್ತಿದೆ. ಈ ಟವರ್ ವಿಕಿರಣಗಳಿಂದ ರೋಗಿಗಳು ಮತ್ತೆ ಅನಾರೋಗ್ಯಕ್ಕೆ ತುತ್ತಾಗುವಂತಾಗುತ್ತದೆ. ಕೆಲವೇ ಸೆಕೆಂಡ್ ಗಳಲ್ಲಿ ಈ ಟವರ್ ವಿಕಿರಣಗಳು ಸಾವಿರಾರು ಪಟ್ಟು ಉತ್ಪತ್ತಿಯಾಗುತ್ತವೆ. ಇದರಿಂದ ಸಾಮಾನ್ಯವಾಗಿ ರೋಗಿಗಳ ಮೇಲೆ ಬಾರಿ ಪ್ರಮಾಣದಲ್ಲಿ ತೊಂದ್ರೆ ಆಗುತ್ತದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳು ರೋಗಿಗಳಿಗೆ ತೊಂದರೆ ಆಗುತ್ತದೆ, ಟವರ್ ತೆರವುಗೊಳಿಸಿ ಬೇರೆ ಕಡೆ ಸ್ಥಳಾಂತರ ಮಾಡಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ ಕ್ಯಾರೆ ಅಂತಿಲ್ವಂತೆ.

Mangaluru University: ಫಲಿತಾಂಶ ವಿಳಂಬ: ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಿಡಿ!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ