Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Published : Dec 20, 2022, 05:45 PM IST

ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ತೆರವು ಮಾಡಲು ಹಲವು ಬಾರಿ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ, ಕೂಡ ಯಾವುದೇ ಪ್ರಯೋಜನವಾಗಿಲ್ಲ.
 

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ಅಂದಿನ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಈ ಟವರ್'ನ್ನು ಆಸ್ಪತ್ರೆಯ ಮೇಲೆ ಅಳವಡಿಸಲು ಅನುಮತಿ ನೀಡಿದ್ರಂತೆ. ಕಳೆದ ಹಲವು ವರ್ಷಗಳಿಂದ ಈ ಟವರ್ ತೆರವುಗೊಳಿಸಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ತೆರವುಗೊಳಿಸಿಲ್ಲ. ಸುರಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಗ್ರಾಮೀಣ ಪ್ರದೇಶದಿಂದ ನೂರಾರು ರೋಗಿಗಳು ದಾಖಲಾಗ್ತಾರೆ. ಖಾಯಿಲೆ ನಿವಾರಣೆಗೆಂದು ಬರುವ ರೋಗಿಗಳಿಗೆ ಇನ್ನೊಂದು ರೋಗ ಬರುತ್ತೆ ಅನ್ನೋ ಭಯ ಕಾಡ್ತಿದೆ. ಈ ಟವರ್ ವಿಕಿರಣಗಳಿಂದ ರೋಗಿಗಳು ಮತ್ತೆ ಅನಾರೋಗ್ಯಕ್ಕೆ ತುತ್ತಾಗುವಂತಾಗುತ್ತದೆ. ಕೆಲವೇ ಸೆಕೆಂಡ್ ಗಳಲ್ಲಿ ಈ ಟವರ್ ವಿಕಿರಣಗಳು ಸಾವಿರಾರು ಪಟ್ಟು ಉತ್ಪತ್ತಿಯಾಗುತ್ತವೆ. ಇದರಿಂದ ಸಾಮಾನ್ಯವಾಗಿ ರೋಗಿಗಳ ಮೇಲೆ ಬಾರಿ ಪ್ರಮಾಣದಲ್ಲಿ ತೊಂದ್ರೆ ಆಗುತ್ತದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳು ರೋಗಿಗಳಿಗೆ ತೊಂದರೆ ಆಗುತ್ತದೆ, ಟವರ್ ತೆರವುಗೊಳಿಸಿ ಬೇರೆ ಕಡೆ ಸ್ಥಳಾಂತರ ಮಾಡಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ ಕ್ಯಾರೆ ಅಂತಿಲ್ವಂತೆ.

Mangaluru University: ಫಲಿತಾಂಶ ವಿಳಂಬ: ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಿಡಿ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!