Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Big3: ಸುರಪುರ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್: ಗರ್ಭಿಣಿಯರಿಗೆ ಶುರುವಾಗಿದೆ ಗಂಡಾಂತರ

Published : Dec 20, 2022, 05:45 PM IST

ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ತೆರವು ಮಾಡಲು ಹಲವು ಬಾರಿ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ, ಕೂಡ ಯಾವುದೇ ಪ್ರಯೋಜನವಾಗಿಲ್ಲ.
 

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮೇಲೆ ಟವರ್ ಅಳವಡಿಕೆ ಮಾಡಲಾಗಿದೆ. ಅಂದಿನ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಈ ಟವರ್'ನ್ನು ಆಸ್ಪತ್ರೆಯ ಮೇಲೆ ಅಳವಡಿಸಲು ಅನುಮತಿ ನೀಡಿದ್ರಂತೆ. ಕಳೆದ ಹಲವು ವರ್ಷಗಳಿಂದ ಈ ಟವರ್ ತೆರವುಗೊಳಿಸಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ತೆರವುಗೊಳಿಸಿಲ್ಲ. ಸುರಪುರದ ಸಾರ್ವಜನಿಕ ತಾಲೂಕು ಆಸ್ಪತ್ರೆಗೆ ಗ್ರಾಮೀಣ ಪ್ರದೇಶದಿಂದ ನೂರಾರು ರೋಗಿಗಳು ದಾಖಲಾಗ್ತಾರೆ. ಖಾಯಿಲೆ ನಿವಾರಣೆಗೆಂದು ಬರುವ ರೋಗಿಗಳಿಗೆ ಇನ್ನೊಂದು ರೋಗ ಬರುತ್ತೆ ಅನ್ನೋ ಭಯ ಕಾಡ್ತಿದೆ. ಈ ಟವರ್ ವಿಕಿರಣಗಳಿಂದ ರೋಗಿಗಳು ಮತ್ತೆ ಅನಾರೋಗ್ಯಕ್ಕೆ ತುತ್ತಾಗುವಂತಾಗುತ್ತದೆ. ಕೆಲವೇ ಸೆಕೆಂಡ್ ಗಳಲ್ಲಿ ಈ ಟವರ್ ವಿಕಿರಣಗಳು ಸಾವಿರಾರು ಪಟ್ಟು ಉತ್ಪತ್ತಿಯಾಗುತ್ತವೆ. ಇದರಿಂದ ಸಾಮಾನ್ಯವಾಗಿ ರೋಗಿಗಳ ಮೇಲೆ ಬಾರಿ ಪ್ರಮಾಣದಲ್ಲಿ ತೊಂದ್ರೆ ಆಗುತ್ತದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳು ರೋಗಿಗಳಿಗೆ ತೊಂದರೆ ಆಗುತ್ತದೆ, ಟವರ್ ತೆರವುಗೊಳಿಸಿ ಬೇರೆ ಕಡೆ ಸ್ಥಳಾಂತರ ಮಾಡಿ ಅಂತ ಟೆಲಿಕಾಂ ಅಧಿಕಾರಿಗಳಿಗೆ ಪತ್ರ ಬರೆದ್ರೂ ಕ್ಯಾರೆ ಅಂತಿಲ್ವಂತೆ.

Mangaluru University: ಫಲಿತಾಂಶ ವಿಳಂಬ: ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಿಡಿ!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!