Big3 : ಕಲುಷಿತ ನೀರು ಸೇವನೆಯಿಂದ ಮೂರು ಸಾವು: ಅನಪುರದಲ್ಲಿ ಸ್ಮಶಾನ ಮೌನ

Big3 : ಕಲುಷಿತ ನೀರು ಸೇವನೆಯಿಂದ ಮೂರು ಸಾವು: ಅನಪುರದಲ್ಲಿ ಸ್ಮಶಾನ ಮೌನ

Published : Feb 24, 2023, 02:56 PM ISTUpdated : Feb 24, 2023, 03:19 PM IST

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರ ಸಾವನಪ್ಪಿದ್ದು, 80ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.

ಅನಪುರ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆಯಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಇದೇ ಫೆ. 12 ರಂದು ಅನಪುರ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬಂದಿವೆ. ನಂತರ ಒಬ್ಬರ ನಂತರ ಇನ್ನೊಬ್ಬರಂತೆ ಬರೋಬ್ಬರಿ ಮೂರು ಜ‌ನ ಸಾವಿಗೀಡಾಗಿದ್ದಾರೆ. ಈ ವಾಂತಿ-ಭೇದಿಗೆ ಕಾರಣ ಅನಪುರ ಗ್ರಾಮದಲ್ಲಿ ಒಂದು ಓವರ್ ಹೆಡ್ ಟ್ಯಾಂಕರ್ ಇದೆ. ಇದು ಈಡೀ ಗ್ರಾಮಕ್ಕೆ ನೀರು ಸರಬರಾಜು ಮಾಡುತ್ತದೆ. ಓವರ್ ಹೆಡ್ ಟ್ಯಾಂಕ್ ನಿಂದ ಗ್ರಾಮದ ಜನರಿಗೆಲ್ಲಾ ಪೈಪ್ ಲೈನ್ ಮೂಲಕ ನೀರನ್ನು ಸಪ್ಲೈ ಮಾಡಲಾಗುತ್ತದೆ. ಈಗ ಅದೇ ಪೈಪ್ಲೈನ್ ಸೋರಿಕೆಯಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಗ್ರಾಮದಲ್ಲಿ ಸ್ವಚ್ಛತೆಯಿಲ್ಲದೇ ಪೈಪ್ಲೈನ್'ನಲ್ಲಿ ಕೊಳಚೆ ನೀರು ಮಿಕ್ಸ್ ಆಗಿ ಘಟನೆ ಸಂಭವಿಸಿದೆ.ದಿನದಿಂದ ದಿನಕ್ಕೆ ಇಡೀ ಗ್ರಾಮದಲ್ಲಿ ಅಸ್ವಸ್ಥರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಆರೋಗ್ಯ ಅಧಿಕಾರಿಗಳು ಆರೋಗ್ಯ ತಪಾಸಣೆ ಕೆಲಸ ಮಾಡ್ತಿದ್ದಾರೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಅಮಾಯಕ ಮೂರು ಬಡ ಜೀವಗಳು ಬಲಿಯಾಗಿವೆ. ಇಲ್ಲಿ ತನಕ ಯಾರ ಮೇಲೂ ಕ್ರಮ ಆಗಿಲ್ಲ. ಮೃತ ಪಟ್ಟವರಿಗೆ ಪರಿಹಾರವು ಕೊಟ್ಟಿಲ್ಲ.

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more