Big3 : ಕಲುಷಿತ ನೀರು ಸೇವನೆಯಿಂದ ಮೂರು ಸಾವು: ಅನಪುರದಲ್ಲಿ ಸ್ಮಶಾನ ಮೌನ

Big3 : ಕಲುಷಿತ ನೀರು ಸೇವನೆಯಿಂದ ಮೂರು ಸಾವು: ಅನಪುರದಲ್ಲಿ ಸ್ಮಶಾನ ಮೌನ

Published : Feb 24, 2023, 02:56 PM ISTUpdated : Feb 24, 2023, 03:19 PM IST

ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರ ಸಾವನಪ್ಪಿದ್ದು, 80ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ.

ಅನಪುರ ಗ್ರಾಮದಲ್ಲಿ ಕಲುಷಿತ ನೀರಿನ ಸೇವನೆಯಿಂದ ಭಯದ ವಾತಾವರಣ ಸೃಷ್ಟಿಯಾಗಿದೆ. ಇದೇ ಫೆ. 12 ರಂದು ಅನಪುರ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬಂದಿವೆ. ನಂತರ ಒಬ್ಬರ ನಂತರ ಇನ್ನೊಬ್ಬರಂತೆ ಬರೋಬ್ಬರಿ ಮೂರು ಜ‌ನ ಸಾವಿಗೀಡಾಗಿದ್ದಾರೆ. ಈ ವಾಂತಿ-ಭೇದಿಗೆ ಕಾರಣ ಅನಪುರ ಗ್ರಾಮದಲ್ಲಿ ಒಂದು ಓವರ್ ಹೆಡ್ ಟ್ಯಾಂಕರ್ ಇದೆ. ಇದು ಈಡೀ ಗ್ರಾಮಕ್ಕೆ ನೀರು ಸರಬರಾಜು ಮಾಡುತ್ತದೆ. ಓವರ್ ಹೆಡ್ ಟ್ಯಾಂಕ್ ನಿಂದ ಗ್ರಾಮದ ಜನರಿಗೆಲ್ಲಾ ಪೈಪ್ ಲೈನ್ ಮೂಲಕ ನೀರನ್ನು ಸಪ್ಲೈ ಮಾಡಲಾಗುತ್ತದೆ. ಈಗ ಅದೇ ಪೈಪ್ಲೈನ್ ಸೋರಿಕೆಯಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಗ್ರಾಮದಲ್ಲಿ ಸ್ವಚ್ಛತೆಯಿಲ್ಲದೇ ಪೈಪ್ಲೈನ್'ನಲ್ಲಿ ಕೊಳಚೆ ನೀರು ಮಿಕ್ಸ್ ಆಗಿ ಘಟನೆ ಸಂಭವಿಸಿದೆ.ದಿನದಿಂದ ದಿನಕ್ಕೆ ಇಡೀ ಗ್ರಾಮದಲ್ಲಿ ಅಸ್ವಸ್ಥರ ಸಂಖ್ಯೆ ಏರಿಕೆಯಾಗುತ್ತಿದೆ. ಹೀಗಾಗಿ ಆರೋಗ್ಯ ಅಧಿಕಾರಿಗಳು ಆರೋಗ್ಯ ತಪಾಸಣೆ ಕೆಲಸ ಮಾಡ್ತಿದ್ದಾರೆ. ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಅಮಾಯಕ ಮೂರು ಬಡ ಜೀವಗಳು ಬಲಿಯಾಗಿವೆ. ಇಲ್ಲಿ ತನಕ ಯಾರ ಮೇಲೂ ಕ್ರಮ ಆಗಿಲ್ಲ. ಮೃತ ಪಟ್ಟವರಿಗೆ ಪರಿಹಾರವು ಕೊಟ್ಟಿಲ್ಲ.

ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆದ ಹೆಚ್‌ಡಿಕೆ: ಟಿಕೆಟ್‌ ಗೊಂದಲಕ್ಕೆ ...

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more