ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

Published : Jan 20, 2023, 05:12 PM ISTUpdated : Jan 20, 2023, 05:13 PM IST

ತಾಯಿ-ಮಗ ಸಾಲದ ಶೂಲಕ್ಕೆ ಸಿಲುಕಿದ್ರು. ಅವರ ಪರಿಸ್ಥಿತಿ ಕಂಡು ಬಿಗ್ 3 ಅವರ ನೆರಿವಿಗೆ ನಿಂತಿತು, ಈಗ ಅವರ ಬದುಕಲ್ಲಿ ಮಂದಹಾಸ ಮೂಡಿದೆ.
 

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ ತಾಯಿ ರುಕ್ಮಿಣಿ, ಹಾಗೂ 26 ವರ್ಷದ ಮಗ ಜಯರಾಮ್ ವಾಸ ಮಾಡುತ್ತಿದ್ದರು. ಹುಟ್ಟಿನಿಂದಲೇ ವಿಶೇಷಚೇತನ. ಈ ತಾಯಿ ಗಂಡ, ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಇನ್ನಿಲ್ಲದ ಪರಿಪಾಟಲು ಪಡುತ್ತಿದ್ದಾರೆ. ಬಿಗ್ 3ಯಲ್ಲಿ ತಾಯಿ-ಮಗನ ಕರುಣಾಜನಕ ವರದಿ ಪ್ರಸಾರ ಆಗ್ತಿದ್ದಂತೆ ಇಡೀ ಕರುನಾಡು ಸ್ಪಂದಿಸಿತು. ವರದಿ ಪ್ರಸಾರ ಆಗಿ ಸ್ವಲ್ಪ ಹೊತ್ತಿಗೆ 4 ಲಕ್ಷಕ್ಕೂ ಹೆಚ್ಚು ಹಣ ಜಮೆ ಆಗಿತ್ತು. ತಾಯಿ-ಮಗ ಸಾಲದ ಸುಳಿಯಿಂದ ಹೊರ ಬರುವಂತೆ ಮಾಡಿದ ಕರುನಾಡಿಗರಿಗೆ ಬಿಗ್3 ಕಡೆಯಿಂದ ಧನ್ಯವಾದಗಳು.

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more