ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

Published : Jan 20, 2023, 05:12 PM ISTUpdated : Jan 20, 2023, 05:13 PM IST

ತಾಯಿ-ಮಗ ಸಾಲದ ಶೂಲಕ್ಕೆ ಸಿಲುಕಿದ್ರು. ಅವರ ಪರಿಸ್ಥಿತಿ ಕಂಡು ಬಿಗ್ 3 ಅವರ ನೆರಿವಿಗೆ ನಿಂತಿತು, ಈಗ ಅವರ ಬದುಕಲ್ಲಿ ಮಂದಹಾಸ ಮೂಡಿದೆ.
 

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ ತಾಯಿ ರುಕ್ಮಿಣಿ, ಹಾಗೂ 26 ವರ್ಷದ ಮಗ ಜಯರಾಮ್ ವಾಸ ಮಾಡುತ್ತಿದ್ದರು. ಹುಟ್ಟಿನಿಂದಲೇ ವಿಶೇಷಚೇತನ. ಈ ತಾಯಿ ಗಂಡ, ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಇನ್ನಿಲ್ಲದ ಪರಿಪಾಟಲು ಪಡುತ್ತಿದ್ದಾರೆ. ಬಿಗ್ 3ಯಲ್ಲಿ ತಾಯಿ-ಮಗನ ಕರುಣಾಜನಕ ವರದಿ ಪ್ರಸಾರ ಆಗ್ತಿದ್ದಂತೆ ಇಡೀ ಕರುನಾಡು ಸ್ಪಂದಿಸಿತು. ವರದಿ ಪ್ರಸಾರ ಆಗಿ ಸ್ವಲ್ಪ ಹೊತ್ತಿಗೆ 4 ಲಕ್ಷಕ್ಕೂ ಹೆಚ್ಚು ಹಣ ಜಮೆ ಆಗಿತ್ತು. ತಾಯಿ-ಮಗ ಸಾಲದ ಸುಳಿಯಿಂದ ಹೊರ ಬರುವಂತೆ ಮಾಡಿದ ಕರುನಾಡಿಗರಿಗೆ ಬಿಗ್3 ಕಡೆಯಿಂದ ಧನ್ಯವಾದಗಳು.

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more