ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

Published : Jan 20, 2023, 05:12 PM ISTUpdated : Jan 20, 2023, 05:13 PM IST

ತಾಯಿ-ಮಗ ಸಾಲದ ಶೂಲಕ್ಕೆ ಸಿಲುಕಿದ್ರು. ಅವರ ಪರಿಸ್ಥಿತಿ ಕಂಡು ಬಿಗ್ 3 ಅವರ ನೆರಿವಿಗೆ ನಿಂತಿತು, ಈಗ ಅವರ ಬದುಕಲ್ಲಿ ಮಂದಹಾಸ ಮೂಡಿದೆ.
 

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ ತಾಯಿ ರುಕ್ಮಿಣಿ, ಹಾಗೂ 26 ವರ್ಷದ ಮಗ ಜಯರಾಮ್ ವಾಸ ಮಾಡುತ್ತಿದ್ದರು. ಹುಟ್ಟಿನಿಂದಲೇ ವಿಶೇಷಚೇತನ. ಈ ತಾಯಿ ಗಂಡ, ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಇನ್ನಿಲ್ಲದ ಪರಿಪಾಟಲು ಪಡುತ್ತಿದ್ದಾರೆ. ಬಿಗ್ 3ಯಲ್ಲಿ ತಾಯಿ-ಮಗನ ಕರುಣಾಜನಕ ವರದಿ ಪ್ರಸಾರ ಆಗ್ತಿದ್ದಂತೆ ಇಡೀ ಕರುನಾಡು ಸ್ಪಂದಿಸಿತು. ವರದಿ ಪ್ರಸಾರ ಆಗಿ ಸ್ವಲ್ಪ ಹೊತ್ತಿಗೆ 4 ಲಕ್ಷಕ್ಕೂ ಹೆಚ್ಚು ಹಣ ಜಮೆ ಆಗಿತ್ತು. ತಾಯಿ-ಮಗ ಸಾಲದ ಸುಳಿಯಿಂದ ಹೊರ ಬರುವಂತೆ ಮಾಡಿದ ಕರುನಾಡಿಗರಿಗೆ ಬಿಗ್3 ಕಡೆಯಿಂದ ಧನ್ಯವಾದಗಳು.

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more