ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

Published : Jan 20, 2023, 05:12 PM ISTUpdated : Jan 20, 2023, 05:13 PM IST

ತಾಯಿ-ಮಗ ಸಾಲದ ಶೂಲಕ್ಕೆ ಸಿಲುಕಿದ್ರು. ಅವರ ಪರಿಸ್ಥಿತಿ ಕಂಡು ಬಿಗ್ 3 ಅವರ ನೆರಿವಿಗೆ ನಿಂತಿತು, ಈಗ ಅವರ ಬದುಕಲ್ಲಿ ಮಂದಹಾಸ ಮೂಡಿದೆ.
 

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ ತಾಯಿ ರುಕ್ಮಿಣಿ, ಹಾಗೂ 26 ವರ್ಷದ ಮಗ ಜಯರಾಮ್ ವಾಸ ಮಾಡುತ್ತಿದ್ದರು. ಹುಟ್ಟಿನಿಂದಲೇ ವಿಶೇಷಚೇತನ. ಈ ತಾಯಿ ಗಂಡ, ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಇನ್ನಿಲ್ಲದ ಪರಿಪಾಟಲು ಪಡುತ್ತಿದ್ದಾರೆ. ಬಿಗ್ 3ಯಲ್ಲಿ ತಾಯಿ-ಮಗನ ಕರುಣಾಜನಕ ವರದಿ ಪ್ರಸಾರ ಆಗ್ತಿದ್ದಂತೆ ಇಡೀ ಕರುನಾಡು ಸ್ಪಂದಿಸಿತು. ವರದಿ ಪ್ರಸಾರ ಆಗಿ ಸ್ವಲ್ಪ ಹೊತ್ತಿಗೆ 4 ಲಕ್ಷಕ್ಕೂ ಹೆಚ್ಚು ಹಣ ಜಮೆ ಆಗಿತ್ತು. ತಾಯಿ-ಮಗ ಸಾಲದ ಸುಳಿಯಿಂದ ಹೊರ ಬರುವಂತೆ ಮಾಡಿದ ಕರುನಾಡಿಗರಿಗೆ ಬಿಗ್3 ಕಡೆಯಿಂದ ಧನ್ಯವಾದಗಳು.

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more