ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

Published : Jan 20, 2023, 05:12 PM ISTUpdated : Jan 20, 2023, 05:13 PM IST

ತಾಯಿ-ಮಗ ಸಾಲದ ಶೂಲಕ್ಕೆ ಸಿಲುಕಿದ್ರು. ಅವರ ಪರಿಸ್ಥಿತಿ ಕಂಡು ಬಿಗ್ 3 ಅವರ ನೆರಿವಿಗೆ ನಿಂತಿತು, ಈಗ ಅವರ ಬದುಕಲ್ಲಿ ಮಂದಹಾಸ ಮೂಡಿದೆ.
 

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ ತಾಯಿ ರುಕ್ಮಿಣಿ, ಹಾಗೂ 26 ವರ್ಷದ ಮಗ ಜಯರಾಮ್ ವಾಸ ಮಾಡುತ್ತಿದ್ದರು. ಹುಟ್ಟಿನಿಂದಲೇ ವಿಶೇಷಚೇತನ. ಈ ತಾಯಿ ಗಂಡ, ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಇನ್ನಿಲ್ಲದ ಪರಿಪಾಟಲು ಪಡುತ್ತಿದ್ದಾರೆ. ಬಿಗ್ 3ಯಲ್ಲಿ ತಾಯಿ-ಮಗನ ಕರುಣಾಜನಕ ವರದಿ ಪ್ರಸಾರ ಆಗ್ತಿದ್ದಂತೆ ಇಡೀ ಕರುನಾಡು ಸ್ಪಂದಿಸಿತು. ವರದಿ ಪ್ರಸಾರ ಆಗಿ ಸ್ವಲ್ಪ ಹೊತ್ತಿಗೆ 4 ಲಕ್ಷಕ್ಕೂ ಹೆಚ್ಚು ಹಣ ಜಮೆ ಆಗಿತ್ತು. ತಾಯಿ-ಮಗ ಸಾಲದ ಸುಳಿಯಿಂದ ಹೊರ ಬರುವಂತೆ ಮಾಡಿದ ಕರುನಾಡಿಗರಿಗೆ ಬಿಗ್3 ಕಡೆಯಿಂದ ಧನ್ಯವಾದಗಳು.

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more