ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

ಸಾಲದ ಶೂಲಕ್ಕೆ ಸಿಲುಕಿದ ಕುಟುಂಬಕ್ಕೆ ನೆರವಾದ BIG-3: ನೊಂದವರ ಬಾಳಲ್ಲಿ ಮೂಡಿತು ಮಂದಹಾಸ

Published : Jan 20, 2023, 05:12 PM ISTUpdated : Jan 20, 2023, 05:13 PM IST

ತಾಯಿ-ಮಗ ಸಾಲದ ಶೂಲಕ್ಕೆ ಸಿಲುಕಿದ್ರು. ಅವರ ಪರಿಸ್ಥಿತಿ ಕಂಡು ಬಿಗ್ 3 ಅವರ ನೆರಿವಿಗೆ ನಿಂತಿತು, ಈಗ ಅವರ ಬದುಕಲ್ಲಿ ಮಂದಹಾಸ ಮೂಡಿದೆ.
 

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗಂಗಾವರ ಗ್ರಾಮದಲ್ಲಿ ತಾಯಿ ರುಕ್ಮಿಣಿ, ಹಾಗೂ 26 ವರ್ಷದ ಮಗ ಜಯರಾಮ್ ವಾಸ ಮಾಡುತ್ತಿದ್ದರು. ಹುಟ್ಟಿನಿಂದಲೇ ವಿಶೇಷಚೇತನ. ಈ ತಾಯಿ ಗಂಡ, ಮಕ್ಕಳ ಚಿಕಿತ್ಸೆಗಾಗಿ ನಾಲ್ಕು ವರ್ಷಗಳ ಹಿಂದೆ ಮಾಡಿದ ಸಾಲದ ಋಣಭಾರವನ್ನು ತೀರಿಸುವುದಕ್ಕಾಗಿ ಇನ್ನಿಲ್ಲದ ಪರಿಪಾಟಲು ಪಡುತ್ತಿದ್ದಾರೆ. ಬಿಗ್ 3ಯಲ್ಲಿ ತಾಯಿ-ಮಗನ ಕರುಣಾಜನಕ ವರದಿ ಪ್ರಸಾರ ಆಗ್ತಿದ್ದಂತೆ ಇಡೀ ಕರುನಾಡು ಸ್ಪಂದಿಸಿತು. ವರದಿ ಪ್ರಸಾರ ಆಗಿ ಸ್ವಲ್ಪ ಹೊತ್ತಿಗೆ 4 ಲಕ್ಷಕ್ಕೂ ಹೆಚ್ಚು ಹಣ ಜಮೆ ಆಗಿತ್ತು. ತಾಯಿ-ಮಗ ಸಾಲದ ಸುಳಿಯಿಂದ ಹೊರ ಬರುವಂತೆ ಮಾಡಿದ ಕರುನಾಡಿಗರಿಗೆ ಬಿಗ್3 ಕಡೆಯಿಂದ ಧನ್ಯವಾದಗಳು.

'ನಮೋ' ಅಶ್ವಮೇಧ ಕಟ್ಟಿಹಾಕಲು ರಣತಂತ್ರ: ರಣಕಹಳೆ ಮೊಳಗಿಸಿದ ತೃತೀಯ ರಂಗ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more