Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Published : Jan 21, 2023, 12:26 PM ISTUpdated : Jan 21, 2023, 12:44 PM IST

ರಾಯಚೂರಿನ ಸಿಂಧನೂರಿನಲ್ಲಿ ಹಸಿದವರ ಹೊಟ್ಟೆ ತುಂಬಿಸೋ ಕಾಯಕದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಹಾಗೂ ಮುದ್ದೇಬಿಹಾಳದಲ್ಲಿ ಮಹಿಳೆ ಬಸ್'ನಲ್ಲಿ ಬಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣದ ತುಂಬಿದ್ದ ಬ್ಯಾಗ್ ಹಿಂದಿರುಗಿಸಿ ಸಾರಿಗೆ ಸಿಬ್ಬಂದಿ ಮಾನವೀಯ ಮೆರೆದಿದ್ದಾರೆ.
 

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಅಶೋಕ ನಲ್ಲ ಎಂಬುವವರು ಅನ್ನದಾಸೋಹಕ್ಕೆ ಕೈ ಹಾಕಿದ್ದಾರೆ. ಅಕ್ಷಯ ಆಹಾರ ಜೋಳಿಗೆ ಮಾಡಿಕೊಂಡು ಫೋನ್ ಮಾಡಿದ್ರೆ ಸಾಕು ಅನ್ನ ಉಳಿದ ಸ್ಥಳಕ್ಕೆ ತಮ್ಮ ವಾಹನ ತೆಗೆದುಕೊಂಡು ಹೋಗ್ತಾರೆ. ಕಲ್ಯಾಣ ಮಂಟಪ, ಸಭೆ ಮತ್ತು ಸಮಾರಂಭದಲ್ಲಿ ಉಳಿದ ಆಹಾರವನ್ನು ತೆಗೆದುಕೊಂಡು ಬಡವರು ವಾಸವಾಗಿದ್ದ ಬಡಾವಣೆಗಳಿಗೆ ತೆರಳಿ ಬಡವರಿಗೆ ಅನ್ನ ಹಂಚುತ್ತಾರೆ. ಈ ಸೇವಾ ಕಾಯಕವನ್ನ ಕಳೆದ 8 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇವರ ಜೊತೆ ಖಾಜಾ ಹುಸೇನ್ ದಂಪತಿ ಸಹ ಕೈಜೋಡಿಸಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಾರಿಗೆ ವಿಭಾಗದಲ್ಲಿ ಡ್ರೈವರ್ ಕಂ ಕಂಡೆಕ್ಟರ್ ಆಗಿ ಚೆನ್ನಬಸಪ್ಪ ಪತ್ತೇಪೂರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸ್'ನಲ್ಲಿ ಮಹಿಳೆಯೊಬ್ಬರು ತಮ್ಮ 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಅದನ್ನು ಹಿಂದಿರುಗಿಸುವ ಮೂಲಕ ಚೆನ್ನಬಸಪ್ಪ ಪತ್ತೇಪೂರ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more