Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Published : Jan 21, 2023, 12:26 PM ISTUpdated : Jan 21, 2023, 12:44 PM IST

ರಾಯಚೂರಿನ ಸಿಂಧನೂರಿನಲ್ಲಿ ಹಸಿದವರ ಹೊಟ್ಟೆ ತುಂಬಿಸೋ ಕಾಯಕದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಹಾಗೂ ಮುದ್ದೇಬಿಹಾಳದಲ್ಲಿ ಮಹಿಳೆ ಬಸ್'ನಲ್ಲಿ ಬಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣದ ತುಂಬಿದ್ದ ಬ್ಯಾಗ್ ಹಿಂದಿರುಗಿಸಿ ಸಾರಿಗೆ ಸಿಬ್ಬಂದಿ ಮಾನವೀಯ ಮೆರೆದಿದ್ದಾರೆ.
 

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಅಶೋಕ ನಲ್ಲ ಎಂಬುವವರು ಅನ್ನದಾಸೋಹಕ್ಕೆ ಕೈ ಹಾಕಿದ್ದಾರೆ. ಅಕ್ಷಯ ಆಹಾರ ಜೋಳಿಗೆ ಮಾಡಿಕೊಂಡು ಫೋನ್ ಮಾಡಿದ್ರೆ ಸಾಕು ಅನ್ನ ಉಳಿದ ಸ್ಥಳಕ್ಕೆ ತಮ್ಮ ವಾಹನ ತೆಗೆದುಕೊಂಡು ಹೋಗ್ತಾರೆ. ಕಲ್ಯಾಣ ಮಂಟಪ, ಸಭೆ ಮತ್ತು ಸಮಾರಂಭದಲ್ಲಿ ಉಳಿದ ಆಹಾರವನ್ನು ತೆಗೆದುಕೊಂಡು ಬಡವರು ವಾಸವಾಗಿದ್ದ ಬಡಾವಣೆಗಳಿಗೆ ತೆರಳಿ ಬಡವರಿಗೆ ಅನ್ನ ಹಂಚುತ್ತಾರೆ. ಈ ಸೇವಾ ಕಾಯಕವನ್ನ ಕಳೆದ 8 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇವರ ಜೊತೆ ಖಾಜಾ ಹುಸೇನ್ ದಂಪತಿ ಸಹ ಕೈಜೋಡಿಸಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಾರಿಗೆ ವಿಭಾಗದಲ್ಲಿ ಡ್ರೈವರ್ ಕಂ ಕಂಡೆಕ್ಟರ್ ಆಗಿ ಚೆನ್ನಬಸಪ್ಪ ಪತ್ತೇಪೂರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸ್'ನಲ್ಲಿ ಮಹಿಳೆಯೊಬ್ಬರು ತಮ್ಮ 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಅದನ್ನು ಹಿಂದಿರುಗಿಸುವ ಮೂಲಕ ಚೆನ್ನಬಸಪ್ಪ ಪತ್ತೇಪೂರ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more