Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Published : Jan 21, 2023, 12:26 PM ISTUpdated : Jan 21, 2023, 12:44 PM IST

ರಾಯಚೂರಿನ ಸಿಂಧನೂರಿನಲ್ಲಿ ಹಸಿದವರ ಹೊಟ್ಟೆ ತುಂಬಿಸೋ ಕಾಯಕದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಹಾಗೂ ಮುದ್ದೇಬಿಹಾಳದಲ್ಲಿ ಮಹಿಳೆ ಬಸ್'ನಲ್ಲಿ ಬಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣದ ತುಂಬಿದ್ದ ಬ್ಯಾಗ್ ಹಿಂದಿರುಗಿಸಿ ಸಾರಿಗೆ ಸಿಬ್ಬಂದಿ ಮಾನವೀಯ ಮೆರೆದಿದ್ದಾರೆ.
 

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಅಶೋಕ ನಲ್ಲ ಎಂಬುವವರು ಅನ್ನದಾಸೋಹಕ್ಕೆ ಕೈ ಹಾಕಿದ್ದಾರೆ. ಅಕ್ಷಯ ಆಹಾರ ಜೋಳಿಗೆ ಮಾಡಿಕೊಂಡು ಫೋನ್ ಮಾಡಿದ್ರೆ ಸಾಕು ಅನ್ನ ಉಳಿದ ಸ್ಥಳಕ್ಕೆ ತಮ್ಮ ವಾಹನ ತೆಗೆದುಕೊಂಡು ಹೋಗ್ತಾರೆ. ಕಲ್ಯಾಣ ಮಂಟಪ, ಸಭೆ ಮತ್ತು ಸಮಾರಂಭದಲ್ಲಿ ಉಳಿದ ಆಹಾರವನ್ನು ತೆಗೆದುಕೊಂಡು ಬಡವರು ವಾಸವಾಗಿದ್ದ ಬಡಾವಣೆಗಳಿಗೆ ತೆರಳಿ ಬಡವರಿಗೆ ಅನ್ನ ಹಂಚುತ್ತಾರೆ. ಈ ಸೇವಾ ಕಾಯಕವನ್ನ ಕಳೆದ 8 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇವರ ಜೊತೆ ಖಾಜಾ ಹುಸೇನ್ ದಂಪತಿ ಸಹ ಕೈಜೋಡಿಸಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಾರಿಗೆ ವಿಭಾಗದಲ್ಲಿ ಡ್ರೈವರ್ ಕಂ ಕಂಡೆಕ್ಟರ್ ಆಗಿ ಚೆನ್ನಬಸಪ್ಪ ಪತ್ತೇಪೂರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸ್'ನಲ್ಲಿ ಮಹಿಳೆಯೊಬ್ಬರು ತಮ್ಮ 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಅದನ್ನು ಹಿಂದಿರುಗಿಸುವ ಮೂಲಕ ಚೆನ್ನಬಸಪ್ಪ ಪತ್ತೇಪೂರ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more