Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Published : Jan 21, 2023, 12:26 PM ISTUpdated : Jan 21, 2023, 12:44 PM IST

ರಾಯಚೂರಿನ ಸಿಂಧನೂರಿನಲ್ಲಿ ಹಸಿದವರ ಹೊಟ್ಟೆ ತುಂಬಿಸೋ ಕಾಯಕದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಹಾಗೂ ಮುದ್ದೇಬಿಹಾಳದಲ್ಲಿ ಮಹಿಳೆ ಬಸ್'ನಲ್ಲಿ ಬಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣದ ತುಂಬಿದ್ದ ಬ್ಯಾಗ್ ಹಿಂದಿರುಗಿಸಿ ಸಾರಿಗೆ ಸಿಬ್ಬಂದಿ ಮಾನವೀಯ ಮೆರೆದಿದ್ದಾರೆ.
 

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಅಶೋಕ ನಲ್ಲ ಎಂಬುವವರು ಅನ್ನದಾಸೋಹಕ್ಕೆ ಕೈ ಹಾಕಿದ್ದಾರೆ. ಅಕ್ಷಯ ಆಹಾರ ಜೋಳಿಗೆ ಮಾಡಿಕೊಂಡು ಫೋನ್ ಮಾಡಿದ್ರೆ ಸಾಕು ಅನ್ನ ಉಳಿದ ಸ್ಥಳಕ್ಕೆ ತಮ್ಮ ವಾಹನ ತೆಗೆದುಕೊಂಡು ಹೋಗ್ತಾರೆ. ಕಲ್ಯಾಣ ಮಂಟಪ, ಸಭೆ ಮತ್ತು ಸಮಾರಂಭದಲ್ಲಿ ಉಳಿದ ಆಹಾರವನ್ನು ತೆಗೆದುಕೊಂಡು ಬಡವರು ವಾಸವಾಗಿದ್ದ ಬಡಾವಣೆಗಳಿಗೆ ತೆರಳಿ ಬಡವರಿಗೆ ಅನ್ನ ಹಂಚುತ್ತಾರೆ. ಈ ಸೇವಾ ಕಾಯಕವನ್ನ ಕಳೆದ 8 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇವರ ಜೊತೆ ಖಾಜಾ ಹುಸೇನ್ ದಂಪತಿ ಸಹ ಕೈಜೋಡಿಸಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಾರಿಗೆ ವಿಭಾಗದಲ್ಲಿ ಡ್ರೈವರ್ ಕಂ ಕಂಡೆಕ್ಟರ್ ಆಗಿ ಚೆನ್ನಬಸಪ್ಪ ಪತ್ತೇಪೂರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸ್'ನಲ್ಲಿ ಮಹಿಳೆಯೊಬ್ಬರು ತಮ್ಮ 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಅದನ್ನು ಹಿಂದಿರುಗಿಸುವ ಮೂಲಕ ಚೆನ್ನಬಸಪ್ಪ ಪತ್ತೇಪೂರ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more