Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Published : Feb 09, 2023, 03:03 PM ISTUpdated : Feb 09, 2023, 03:09 PM IST

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲವಾಗಿದ್ದು, ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿದ್ದು, ಇಂಪ್ಯಾಕ್ಟ್ ಆಗಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೊಗದೇ ಮನೆಯಲ್ಲೇ ಉಳಿದಿದ್ದರು. ಈ ಬಗ್ಗೆ  ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿ ಸಂಬಂಧ ಪಟ್ಟವರ ಗಮನಕ್ಕೆ ತಂದಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕಿತ್ತು.ಇನ್ನೂ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್ಸು ಬಾರದೆ ಹತ್ತಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಪರಿಸ್ಥಿತಿಯನ್ನು ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡ್ತಾ ಇದ್ದಂತೆ ಅಧಿಕಾರಿಗಳೆಲ್ಲಾ ಎಚ್ಚೆತ್ತುಕೊಂಡರು. ಸಮಯಕ್ಕೆ ಸರಿಯಾಗಿ ಬಸ್ಸು ಸಂಚರಿಸುವಂತೆ ನೋಡಿಕೊಂಡರು. ಗ್ರಾಮದಲ್ಲಿ ಬಸ್ ಕಂಡು ವಿದ್ಯಾರ್ಥಿಗಳು, ಪೋಷಕರೆಲ್ಲಾ ಸಂತಸಗೊಂಡಿದ್ದಾರೆ. ಸುವರ್ಣ ನ್ಯೂಸ್ ಬಿಗ್-3 ವರದಿಗೆ ಧನ್ಯವಾದ ಕೂಡ ತಿಳಿಸಿದರು.

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾ ...

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more