Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Published : Feb 09, 2023, 03:03 PM ISTUpdated : Feb 09, 2023, 03:09 PM IST

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲವಾಗಿದ್ದು, ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿದ್ದು, ಇಂಪ್ಯಾಕ್ಟ್ ಆಗಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೊಗದೇ ಮನೆಯಲ್ಲೇ ಉಳಿದಿದ್ದರು. ಈ ಬಗ್ಗೆ  ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿ ಸಂಬಂಧ ಪಟ್ಟವರ ಗಮನಕ್ಕೆ ತಂದಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕಿತ್ತು.ಇನ್ನೂ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್ಸು ಬಾರದೆ ಹತ್ತಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಪರಿಸ್ಥಿತಿಯನ್ನು ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡ್ತಾ ಇದ್ದಂತೆ ಅಧಿಕಾರಿಗಳೆಲ್ಲಾ ಎಚ್ಚೆತ್ತುಕೊಂಡರು. ಸಮಯಕ್ಕೆ ಸರಿಯಾಗಿ ಬಸ್ಸು ಸಂಚರಿಸುವಂತೆ ನೋಡಿಕೊಂಡರು. ಗ್ರಾಮದಲ್ಲಿ ಬಸ್ ಕಂಡು ವಿದ್ಯಾರ್ಥಿಗಳು, ಪೋಷಕರೆಲ್ಲಾ ಸಂತಸಗೊಂಡಿದ್ದಾರೆ. ಸುವರ್ಣ ನ್ಯೂಸ್ ಬಿಗ್-3 ವರದಿಗೆ ಧನ್ಯವಾದ ಕೂಡ ತಿಳಿಸಿದರು.

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more