Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Published : Feb 09, 2023, 03:03 PM ISTUpdated : Feb 09, 2023, 03:09 PM IST

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲವಾಗಿದ್ದು, ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿದ್ದು, ಇಂಪ್ಯಾಕ್ಟ್ ಆಗಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೊಗದೇ ಮನೆಯಲ್ಲೇ ಉಳಿದಿದ್ದರು. ಈ ಬಗ್ಗೆ  ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿ ಸಂಬಂಧ ಪಟ್ಟವರ ಗಮನಕ್ಕೆ ತಂದಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕಿತ್ತು.ಇನ್ನೂ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್ಸು ಬಾರದೆ ಹತ್ತಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಪರಿಸ್ಥಿತಿಯನ್ನು ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡ್ತಾ ಇದ್ದಂತೆ ಅಧಿಕಾರಿಗಳೆಲ್ಲಾ ಎಚ್ಚೆತ್ತುಕೊಂಡರು. ಸಮಯಕ್ಕೆ ಸರಿಯಾಗಿ ಬಸ್ಸು ಸಂಚರಿಸುವಂತೆ ನೋಡಿಕೊಂಡರು. ಗ್ರಾಮದಲ್ಲಿ ಬಸ್ ಕಂಡು ವಿದ್ಯಾರ್ಥಿಗಳು, ಪೋಷಕರೆಲ್ಲಾ ಸಂತಸಗೊಂಡಿದ್ದಾರೆ. ಸುವರ್ಣ ನ್ಯೂಸ್ ಬಿಗ್-3 ವರದಿಗೆ ಧನ್ಯವಾದ ಕೂಡ ತಿಳಿಸಿದರು.

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾ ...

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more